Sunday, June 28, 2026
Sunday, June 28, 2026

ST SomaShekar ಅನುದಾನ ಕೊಟ್ಟವರಿಗೆ ಓಟು ನೀಡಿದ್ದೇನೆ”-ಶಾಸಕ ಸೋಮಶೇಖರ್

Date:

ST SomaShekar ಇಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್. ಟಿ. ಸೋಮಶೇಖರ್ ಕಾಂಹ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದಾರೆ. ಇದರಿಂದ ಅಡ್ಡಮತದಾನ ನಡೆದಂತಾಗಿದೆ.
ರಾಜ್ಯಸಭಾ ಚುನಾವಣೆಯಲ್ಲಿ ಆತ್ಮಸಾಕ್ಷಿಯ ಮತ ಹಾಕಿದ್ದೇನೆ’ ಎಂದು ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್‌ ಹೇಳಿದರು.
ವಿಧಾನಸೌಧದಲ್ಲಿ ಮಂಗಳವಾರ ಮತ ಚಲಾಯಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಆತ್ಮಸಾಕ್ಷಿಯಂತೆ ಮತ ಚಲಾಯಿಸಿ, ಮತ ಪತ್ರವನ್ನು ಚುನಾವಣಾ ಏಜೆಂಟ್ ಗೆ ತೋರಿಸಿದ್ದೇನೆ’ ಎಂದರು.
ಸೋಮಶೇಖರ್ ಅವರು ಅಡ್ಡ ಮತದಾನದ ಕುರಿತು ಸ್ಪಷ್ಟವಾಗಿ ಏನನ್ನೂ ಹೇಳಲಿಲ್ಲ. ಆದರೆ, ಅವರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸಿರುವ ಸಾಧ್ಯತೆ ಇದೆ ಎಂಬ ಚರ್ಚೆ ಶಾಸಕರ ಮಧ್ಯೆ ನಡೆದಿದೆ.
ಮತ ಚಲಾಯಿಸುವ ಮೊದಲು ಮಾತನಾಡಿದ್ದ ಸೋಮಶೇಖರ್, ‘ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಮಾಡಲು ಪ್ರಯತ್ನಿಸಿದ್ದೆ. ಆದರೆ ಅವರು ಕಾಲಾವಕಾಶ ನೀಡಲಿಲ್ಲ’ ಎಂದು ದೂರಿದರು.
‘ST SomaShekar ಅಭಿವೃದ್ಧಿಗೆ ಯಾರು ಅನುದಾನ ಕೊಡುತ್ತಾರೋ ಅವರಿಗೆ ಮತ ಹಾಕುತ್ತೇನೆ’ ಎಂದು ಹೇಳಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಮಾದಕ ವಸ್ತುಗಳ ಸಾಗಾಣೆ ಮತ್ತು ಬಳಕೆ ನಿಯಂತ್ರಣಕ್ಕೆ ಪೊಲೀಸ್‌ ಇಲಾಖೆ ದಿಟ್ಟಕ್ರಮ : ಬಿ.ನಿಖಿಲ್

ಶಿವಮೊಗ್ಗ ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಸಾಗಾಣೆ,...

B.Y. Raghavendra ಶ್ರೀ ಕೆಂಪೇಗೌಡರು ದೂರದೃಷ್ಟಿಯಿಂದ ನಾಡನ್ನು‌ ಕಟ್ಟಿ ಮಾದರಿಯಾಗಿದ್ದಾರೆ : ಬಿ.ವೈ.ರಾಘವೇಂದ್ರ

B.Y. Raghavendra ನಾಡಪ್ರಭು ಶ್ರೀ ಕೆಂಪೇಗೌಡರು ಓರ್ವ ದಕ್ಷ ಆಡಳಿತಗಾರ, ಅಪ್ರತಿಮ...