Thursday, August 13, 2026
Thursday, August 13, 2026

ST SomaShekar ಅನುದಾನ ಕೊಟ್ಟವರಿಗೆ ಓಟು ನೀಡಿದ್ದೇನೆ”-ಶಾಸಕ ಸೋಮಶೇಖರ್

Date:

ST SomaShekar ಇಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್. ಟಿ. ಸೋಮಶೇಖರ್ ಕಾಂಹ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದಾರೆ. ಇದರಿಂದ ಅಡ್ಡಮತದಾನ ನಡೆದಂತಾಗಿದೆ.
ರಾಜ್ಯಸಭಾ ಚುನಾವಣೆಯಲ್ಲಿ ಆತ್ಮಸಾಕ್ಷಿಯ ಮತ ಹಾಕಿದ್ದೇನೆ’ ಎಂದು ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್‌ ಹೇಳಿದರು.
ವಿಧಾನಸೌಧದಲ್ಲಿ ಮಂಗಳವಾರ ಮತ ಚಲಾಯಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಆತ್ಮಸಾಕ್ಷಿಯಂತೆ ಮತ ಚಲಾಯಿಸಿ, ಮತ ಪತ್ರವನ್ನು ಚುನಾವಣಾ ಏಜೆಂಟ್ ಗೆ ತೋರಿಸಿದ್ದೇನೆ’ ಎಂದರು.
ಸೋಮಶೇಖರ್ ಅವರು ಅಡ್ಡ ಮತದಾನದ ಕುರಿತು ಸ್ಪಷ್ಟವಾಗಿ ಏನನ್ನೂ ಹೇಳಲಿಲ್ಲ. ಆದರೆ, ಅವರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸಿರುವ ಸಾಧ್ಯತೆ ಇದೆ ಎಂಬ ಚರ್ಚೆ ಶಾಸಕರ ಮಧ್ಯೆ ನಡೆದಿದೆ.
ಮತ ಚಲಾಯಿಸುವ ಮೊದಲು ಮಾತನಾಡಿದ್ದ ಸೋಮಶೇಖರ್, ‘ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಮಾಡಲು ಪ್ರಯತ್ನಿಸಿದ್ದೆ. ಆದರೆ ಅವರು ಕಾಲಾವಕಾಶ ನೀಡಲಿಲ್ಲ’ ಎಂದು ದೂರಿದರು.
‘ST SomaShekar ಅಭಿವೃದ್ಧಿಗೆ ಯಾರು ಅನುದಾನ ಕೊಡುತ್ತಾರೋ ಅವರಿಗೆ ಮತ ಹಾಕುತ್ತೇನೆ’ ಎಂದು ಹೇಳಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...