Friday, April 3, 2026
Friday, April 3, 2026

Street Vendors ಬೀದಿಬದಿ ವ್ಯಾಪಾರಿಗಳಿಗೆ ಹೊರೆಯಾಗಿರುವ ತಂಬಾಕು ತಡೆ ಕಾಯಿದೆ ತಿದ್ದುಪಡಿ ಕೈ ಬಿಡಲು ಮನವಿ ಸಲ್ಲಿಕೆ

Date:

Street Vendors ಬೀದಿಬದಿ ವ್ಯಾಪಾರಿಗಳಿಗೆ ಹೊರೆಯಾಗುವ ತಂಬಾಕು ತಡೆ ಕಾಯ್ದೆಯ ಪ್ರಸ್ತಾವಿತ ತಿದ್ದುಪಡಿಯನ್ನು ಕೈಬಿಡಬೇಕೆಂದು ಬೀದಿಬದಿ ವ್ಯಾಪಾರಿಗಳ ಸಂಘ ಮನವಿ ಮಾಡಿದೆ.
ವಿಧಾನಸಭೆ ಅಧಿವೇಶನದಲ್ಲಿ ಈ ಬಗ್ಗೆ ಗಮನ ಸೆಳೆಯಬೇಕೆಂದು ಶಾಸಕರಾದ ಶಾರದಾ ಪೂರ್ಯನಾಯ್ಕ್ ಮತ್ತು ಚೆನ್ನಬಸಪ್ಪ ಅವರಿಗೆ ಮನವಿ ಸಲ್ಲಿಸಿರುವ ಸಂಘ, ಈಗಿರುವ ಕಾಯಿದೆಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುವ ಮತ್ತು ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುವವರಿಗೆ 200 ರೂ. ದಂಡ ವಿದಿಸಲಾಗುತ್ತದೆ. ರಾಜ್ಯ ಸರಕಾರ ಈಗ ಈ ಕಾಯಿದೆಗೆ ತಿದ್ದುಪಡಿ ತರಲು ಮುಂದಾಗಿದ್ದು, ಇದು ಜಾರಿಯಾದರೆ ದಂಡ ಶುಲ್ಕವನ್ನು ಒಂದು ಸಾವಿರ ರೂ.ಗೆ ಏರಿಸಲಾಗುತ್ತದೆ. ಇದರಿಂದ ರಾಜ್ಯದ ಲಕ್ಷಾಂತರ ಬೀದಿಬದಿ ಚಿಲ್ಲರೆ ವ್ಯಾಪಾರಿಗಳಿಗೆ ತೊಂದರೆಯಾಗುತ್ತದೆ. ಇದರಿಂದ ಚಿಲ್ಲರೆ ವ್ಯಾಪಾರಿಗಳ ಜೀವನ ಸಂಕಷ್ಟಕ್ಕೊಳಗಾಗುತ್ತಾರೆ ಆದ್ದರಿಂದ ಸರಕಾರ ಈ ಬಗ್ಗೆ ಮರುಚಿಂತನೆ ಮಾಡಬೇಕು. ಶಾಸಕರುಗಳು ನಮ್ಮ ಪರವಾಗಿ ಶಾಸನಸಭೆಯಲ್ಲಿ ವಾದಮಂಡಿಸಬೇಕೆಂದು ಮನವಿಯಲ್ಲಿ ಕೋರಲಾಗಿದೆ.
Street Vendors ಚಿಲ್ಲರೆ ವ್ಯಾಪಾರಿಗಳ ಸಂಘದ ಪರವಾಗಿ, ಅನಿಲ್, ಶಾಮಣ್ಣ, ಕುಮಾರ್, ಅಲಿ ,ಕಲೀಮ್, ಜೈನ್, ಸುಧೀರ್, ಶೇಖರ್ ಮತ್ತಿತರರು ಈ ಸಂದರ್ಭ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ...

S.N. Channabasappa ಸತ್ತಮೇಲೆಯೂ ಹಗೆತನ ಸಾಧಿಸುವ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ‌ ಒಪ್ಪುವುದಿಲ್ಲ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಸೂಳೆಬೈಲಿನ ಹಿಂದೂ ರುದ್ರಭೂಮಿಯಲ್ಲಿ ಹತ್ಯೆಯಾದ ಬಾಲಕ...

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಪುಸ್ತಕ ಬಹುಮಾನಕ್ಕೆ ಆರ್ಜಿ ಆಹ್ವಾನ

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ...

Karnataka University ನಾಯಕತ್ವ ಗುಣ ರೂಪುಸುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿ-ಪ್ರೊ.ಜೆ.ಎಂ.ನಾಗಯ್ಯ

Karnataka University ಪ್ರಜಾಪ್ರಭುತ್ವದ ಸಬಲತೆಗೆ ಸಮರ್ಥ ನಾಯಕತ್ವ ಅಗತ್ಯ. ಪರಿಣಾಮಕಾರಿಯಾಗಿ ವಿಷಯ...