Siddaramaiah ಪಾಕಿಸ್ತಾನದ ಪರವಾಗಿ ಘೋಷಣೆ ನಿಜವೇ ಆಗಿದ್ದರೆ ಅಂಥವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಎಫ್. ಎಸ್ .ಎಲ್ ವರದಿ ಬಂದ ನಂತರ ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ಈ ಬಗ್ಗೆ ಗಂಭೀರ ಕ್ರಮ ವಹಿಸಲಾಗುವುದು. ಕೂಗುವವರಿಗೆ ವಿಧಾನಸೌಧ ಆದರೇನು? ಬೇರೆ ಎಲ್ಲಾದರೇನು? ಅಪರಾಧ ಅಪರಾಧವೇ.
ರಾಷ್ಟ್ರದ ವಿರುದ್ಧ ಘೋಷಣೆ ಕೂಗಿರುವುದು ಸಾಬೀತಾದರೆ ಯಾರೇ ಆಗಲಿ ಅಂಥವರ ಮೇಲೆ ಕಠಿಣ ಕ್ರಮ ವಹಿಸಲಾಗುವುದು ಎಂದು Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
Siddaramaiah ಪಾಕಿಸ್ತಾನ್ ಪರ ಘೋಷಣೆ ನಡುವೆ ನಿಜವೇ ಆಗಿದ್ದಲ್ಲಿ ಅಂಥವರನ್ನ ರಕ್ಷಿಸುವ ಪ್ರಶ್ನೆಯೇ ಇಲ್ಲ- ಸಿದ್ಧರಾಮಯ್ಯ
Date: