Wednesday, September 16, 2026
Wednesday, September 16, 2026

Siddaramaiah ಪಾಕಿಸ್ತಾನ್ ಪರ ಘೋಷಣೆ ನಡುವೆ ನಿಜವೇ ಆಗಿದ್ದಲ್ಲಿ ಅಂಥವರನ್ನ ರಕ್ಷಿಸುವ ಪ್ರಶ್ನೆಯೇ ಇಲ್ಲ- ಸಿದ್ಧರಾಮಯ್ಯ

Date:

Siddaramaiah ಪಾಕಿಸ್ತಾನದ ಪರವಾಗಿ ಘೋಷಣೆ ನಿಜವೇ ಆಗಿದ್ದರೆ ಅಂಥವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಎಫ್. ಎಸ್ .ಎಲ್ ವರದಿ ಬಂದ ನಂತರ ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ಈ ಬಗ್ಗೆ ಗಂಭೀರ ಕ್ರಮ ವಹಿಸಲಾಗುವುದು. ಕೂಗುವವರಿಗೆ ವಿಧಾನಸೌಧ ಆದರೇನು? ಬೇರೆ ಎಲ್ಲಾದರೇನು? ಅಪರಾಧ ಅಪರಾಧವೇ.
ರಾಷ್ಟ್ರದ ವಿರುದ್ಧ ಘೋಷಣೆ ಕೂಗಿರುವುದು ಸಾಬೀತಾದರೆ ಯಾರೇ ಆಗಲಿ ಅಂಥವರ ಮೇಲೆ ಕಠಿಣ ಕ್ರಮ ವಹಿಸಲಾಗುವುದು ಎಂದು Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...