Sunday, August 2, 2026
Sunday, August 2, 2026

Siddaramaiah ಪಾಕಿಸ್ತಾನ್ ಪರ ಘೋಷಣೆ ನಡುವೆ ನಿಜವೇ ಆಗಿದ್ದಲ್ಲಿ ಅಂಥವರನ್ನ ರಕ್ಷಿಸುವ ಪ್ರಶ್ನೆಯೇ ಇಲ್ಲ- ಸಿದ್ಧರಾಮಯ್ಯ

Date:

Siddaramaiah ಪಾಕಿಸ್ತಾನದ ಪರವಾಗಿ ಘೋಷಣೆ ನಿಜವೇ ಆಗಿದ್ದರೆ ಅಂಥವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಎಫ್. ಎಸ್ .ಎಲ್ ವರದಿ ಬಂದ ನಂತರ ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ಈ ಬಗ್ಗೆ ಗಂಭೀರ ಕ್ರಮ ವಹಿಸಲಾಗುವುದು. ಕೂಗುವವರಿಗೆ ವಿಧಾನಸೌಧ ಆದರೇನು? ಬೇರೆ ಎಲ್ಲಾದರೇನು? ಅಪರಾಧ ಅಪರಾಧವೇ.
ರಾಷ್ಟ್ರದ ವಿರುದ್ಧ ಘೋಷಣೆ ಕೂಗಿರುವುದು ಸಾಬೀತಾದರೆ ಯಾರೇ ಆಗಲಿ ಅಂಥವರ ಮೇಲೆ ಕಠಿಣ ಕ್ರಮ ವಹಿಸಲಾಗುವುದು ಎಂದು Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...