Sunday, August 2, 2026
Sunday, August 2, 2026

Agri News ಆತ್ಮ ಯೋಜನೆ & ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ವ್ವಸ್ಥಾಪಕ ಹುದ್ದೆಗೆ ಅರ್ಹರಿಂದ ಅರ್ಜಿ ಸಲ್ಲಿಕೆಗೆ ಆಹ್ವಾನ

Date:

Agri News ವ್ಯವಸ್ಥಾಪಕರ ಹುದ್ದೆಗೆ ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಪದವಿ ಹೊಂದಿರುವ ಹಾಗೂ 1 ವರ್ಷ ಅನುಭವವಿರುವ ಅಭ್ಯರ್ಥಿಗಳು ಕಂಪ್ಯೂಟರ್ ಸಾಕ್ಷರತೆ ಹೊಂದಿದ್ದು, 45 ವರ್ಷ ವಯಸ್ಸಿನೊಳಗಿರಬೇಕು.

Agri News ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಯೋಜನಾ ನಿರ್ದೇಶಕರು(ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರು, ಶಿವಮೊಗ್ಗ ಇವರ ಕಛೇರಿಯಲ್ಲಿ ಪಡೆದು ಸ್ವವಿವರಗಳೊಂದಿಗೆ ಮಾ.14 ರೊಳಗಾಗಿ ಸಲ್ಲಿಸುವಂತೆ ಯೋಜನಾ  ನಿರ್ದೇಶಕರು (ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರು ಶಿವಮೊಗ್ಗ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...