Wednesday, September 16, 2026
Wednesday, September 16, 2026

Siddaramaiah ರಾಜ್ಯದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಎಚ್.ಎಂ.ರೇವಣ್ಣ: ಸಿಎಂ ಅಭಿನಂದನೆ

Date:

Siddaramaiah ಸರ್ಕಾರದ ಐತಿಹಾಸಿಕ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಸಚಿವ ಹೆಚ್ ಎಂ ರೇವಣ್ಣ
ಅವರಿಗೆ ಮತ್ತು ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಮೆಹರೂಜ್ ಖಾನ್, ಪುಷ್ಪ ಅಮಾರನಾಥ್
, ಎಸ್.ಆರ್.ಪಾಟೀಲ್ ಮತ್ತು ಸೂರಜ್ ಹೆಗ್ಡೆ ಅವರಿಗೆ ಅಭಿನಂದನೆಗಳು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Siddaramaiah ಗ್ಯಾರಂಟಿ ಯೋಜನೆಗಳ ಪೂರ್ಣ ಲಾಭ ನಾಡಿನ ಪ್ರತಿ ಅರ್ಹ ಫಲಾನುಭವಿಗೆ ತಲುಪಿಸುವಲ್ಲಿ ತಾವೆಲ್ಲರೂ ಶಕ್ತಿಮೀರಿ ಶ್ರಮಿಸಲಿದ್ದೀರಿ ಎಂಬ ನಂಬಿಕೆಯಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...