Thursday, June 18, 2026
Thursday, June 18, 2026

Siddaramaiah ರಾಜ್ಯದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಎಚ್.ಎಂ.ರೇವಣ್ಣ: ಸಿಎಂ ಅಭಿನಂದನೆ

Date:

Siddaramaiah ಸರ್ಕಾರದ ಐತಿಹಾಸಿಕ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಸಚಿವ ಹೆಚ್ ಎಂ ರೇವಣ್ಣ
ಅವರಿಗೆ ಮತ್ತು ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಮೆಹರೂಜ್ ಖಾನ್, ಪುಷ್ಪ ಅಮಾರನಾಥ್
, ಎಸ್.ಆರ್.ಪಾಟೀಲ್ ಮತ್ತು ಸೂರಜ್ ಹೆಗ್ಡೆ ಅವರಿಗೆ ಅಭಿನಂದನೆಗಳು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Siddaramaiah ಗ್ಯಾರಂಟಿ ಯೋಜನೆಗಳ ಪೂರ್ಣ ಲಾಭ ನಾಡಿನ ಪ್ರತಿ ಅರ್ಹ ಫಲಾನುಭವಿಗೆ ತಲುಪಿಸುವಲ್ಲಿ ತಾವೆಲ್ಲರೂ ಶಕ್ತಿಮೀರಿ ಶ್ರಮಿಸಲಿದ್ದೀರಿ ಎಂಬ ನಂಬಿಕೆಯಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...