Monday, December 15, 2025
Monday, December 15, 2025

Bangladesh ಬಾಂಗ್ಲಾದೇಶ್ ಢಾಕಾದಲ್ಲಿ ಅಗ್ನಿ ಅವಘಡ ಕನಿಷ್ಠ 44 ದುರ್ಮರಣ

Date:

Bangladesh ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ 6 ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ 44 ಮಂದಿ ಮೃತಪಟ್ಟು ಹಲವರಿಗೆ ಗಾಯವಾಗಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ.

ಢಾಕಾ ಬೈಲಿ ರಸ್ತೆಯಲ್ಲಿರುವ ಬಿರಿಯಾನಿ ರೆಸ್ಟೋರೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಬೆಂಕಿಯ ಕೆನ್ನಾಲಿಗೆ ಇತರ ಮಹಡಿಗಳಿಗೂ ವ್ಯಾಪಿಸಿದೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸತತ ಎರಡು ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು.

ಘಟನೆ ನಡೆದ ಪ್ರದೇಶದಲ್ಲಿ ಅನೇಕ ಹೋಟೆಲ್ಗಳು, ಬಟ್ಟೆ ಅಂಗಡಿಗಳು ಮತ್ತು ಮೊಬೈಲ್ ಫೋನ್ ಮಾರಾಟ ಅಂಗಡಿಗಳಿವೆ.

ಸ್ಥಳದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ 42 ಮಂದಿ ಸೇರಿದಂತೆ 75 ಮಂದಿಯನ್ನು 7 ಅಂತಸ್ತಿನ ಕಟ್ಟಡದಿಂದ ಹೊರ ತೆಗೆಯಲಾಗಿದ್ದು, ಕೆಲವ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವು ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ರೆಸ್ಟೋರೆಂಟ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದಾಗಿ ಅವಘಟ ಸಂಭವಿಸಿದೆ. ಅಗ್ನಿಶಾಮಕ ದಳದ ಅಧಿಕಾರಿಗಳು ಹೇಳಿದ್ದಾರೆ.

Bangladesh ಮೆಟ್ಟಿಲುಗಳ ಮೇಲೆ ಹೊಗೆ ಬರುತ್ತಿತ್ತು. ಸಾಕಷ್ಟು ಜನರು ಮೇಲೆ ಓಡಿ ಬರುತ್ತಿದ್ದರು, ಕೆಲವರು ಕಟ್ಟಡಿಂದ ಇಳಿಯರು ನೀರಿನ ಪೈಪ್ ಗಳನ್ನು ಬಳಸುತ್ತಿದ್ದರು. ಕೆಲವರು ಮಹಡಿಯಿಂದ ಕೆಳಗೆ ಜಿಗಿದು ಗಾಯಗೊಂಡಿದ್ದರು ಎಂದು ರೆಸ್ಟೋರೆಂಟ್ ಮ್ಯಾನೇಜರ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...