Monday, February 2, 2026
Monday, February 2, 2026

Chutuku Sahithya ಮಾರ್ಚ್ 10 ರಂದು ಚಿಕ್ಕಮಗಳೂರು ಚುಟುಕು ಸಾಹಿತ್ಯ ಪರಿಷತ್ತಿನ ಘಟಕದ ಉದ್ಘಾಟನೆ

Date:

Chutuku Sahithya ಚುಟುಕು ಸಾಹಿತ್ಯ ಪರಿಷತ್‌ನ ತಾಲ್ಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಮಾ.10 ರಂದು ಬೆಳಿಗ್ಗೆ 11.30ಗಂಟೆಗೆ ತಾಲ್ಲೂಕು ಕಚೇರಿ ಸಮೀಪದ ಸರ್ಕಾರಿ ನೌಕರರ ಭವ ನದಲ್ಲಿ ಹಮ್ಮಿಕೊಂಡಿದೆ ಎಂದು ಪರಿಷತ್ತಿನ ಚಿಕ್ಕಮಗಳೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ.ಹಿರೇನಲ್ಲೂರು ಶಿವು ತಿಳಿಸಿದ್ದಾರೆ.

ಈ ಕುರಿತು ಗುರುವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು ಕಾರ್ಯಕ್ರಮದಲ್ಲಿ ಚುಟುಕು ಸಾಹಿತ್ಯ ಪರಿ ಷತ್ತಿನ ಜಿಲ್ಲಾ ಸಮಿತಿ ಮುಖಂಡರುಗಳು ಭಾಗವಹಿಸುವರು. ಜೊತೆಗೆ ಚುಟುಕು ಕವಿಗಳಿಗೆ ಪ್ರಶಸ್ತಿ ಪ್ರಧಾನ ನೆರವೇ ರಿಸಲಾಗುವುದು ಎಂದು ತಿಳಿಸಿದ್ದಾರೆ.

ತಾಲ್ಲೂಕು ಅಧ್ಯಕ್ಷರಾಗಿ ಯಗಟಿ ಸತೀಶ್, ಪ್ರಧಾನ ಕಾರ್ಯದರ್ಶಿ ಮತಿಘಟ್ಟ ರವಿ, ಖಜಾಂಚಿ ತುರುವನ ಹಳ್ಳಿ ಟಿ.ವಿ.ಗಿರೀಶ್, ಉಪಾಧ್ಯಕ್ಷ ಕುಂಕನಾಡು ಕುಮಾರಸ್ವಾಮಿ, ಸಹ ಕಾರ್ಯದರ್ಶಿ ಸುಪ್ರಿಯಾ ಮಲ್ಲಿಕಾರ್ಜುನ್, ಸಂಘಟನಾ ಕಾರ್ಯದರ್ಶಿ ಎಸ್.ಎಸ್.ದೇವರಾಜ್ ಹಾಗೂ ಗೌರವ ಸಲಹೆಗಾರರಾಗಿ ಚೀಲನಹಳ್ಳಿ ಪ್ರಕಾಶ್ ಅಧಿಕಾರ ಸ್ವೀಕರಿಸಲಿದ್ದಾರೆ ಎಂದಿದ್ದಾರೆ.

Chutuku Sahithya ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸೋಮಶೇಖರ್, ಪ್ರಸನ್ನ, ವಿಜಯಲಕ್ಷ್ಮೀ ನಾಡಿಗ್, ಲಲಿತಮ್ಮ, ಶಿವಲಿ ರಂಗಸ್ವಾಮಿ, ಸೂರಿ, ಉಮಾದೇವಿ, ನಾಗರಾಜ್, ಅಬ್ದುಲ್ ಸಾಬ್, ತಿಪ್ಪೇಶ್, ಚಂದ್ರಶೇಖರ್ ಅವರನ್ನು ಆಯ್ಕೆಗೊಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ :9880234365 ಅಥವಾ 8277451177 ಸಂಖ್ಯೆಯನ್ನು ಸಂಪರ್ಕಿಸ ಬಹುದಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...