Thursday, October 3, 2024
Thursday, October 3, 2024

Chutuku Sahithya ಮಾರ್ಚ್ 10 ರಂದು ಚಿಕ್ಕಮಗಳೂರು ಚುಟುಕು ಸಾಹಿತ್ಯ ಪರಿಷತ್ತಿನ ಘಟಕದ ಉದ್ಘಾಟನೆ

Date:

Chutuku Sahithya ಚುಟುಕು ಸಾಹಿತ್ಯ ಪರಿಷತ್‌ನ ತಾಲ್ಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಮಾ.10 ರಂದು ಬೆಳಿಗ್ಗೆ 11.30ಗಂಟೆಗೆ ತಾಲ್ಲೂಕು ಕಚೇರಿ ಸಮೀಪದ ಸರ್ಕಾರಿ ನೌಕರರ ಭವ ನದಲ್ಲಿ ಹಮ್ಮಿಕೊಂಡಿದೆ ಎಂದು ಪರಿಷತ್ತಿನ ಚಿಕ್ಕಮಗಳೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ.ಹಿರೇನಲ್ಲೂರು ಶಿವು ತಿಳಿಸಿದ್ದಾರೆ.

ಈ ಕುರಿತು ಗುರುವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು ಕಾರ್ಯಕ್ರಮದಲ್ಲಿ ಚುಟುಕು ಸಾಹಿತ್ಯ ಪರಿ ಷತ್ತಿನ ಜಿಲ್ಲಾ ಸಮಿತಿ ಮುಖಂಡರುಗಳು ಭಾಗವಹಿಸುವರು. ಜೊತೆಗೆ ಚುಟುಕು ಕವಿಗಳಿಗೆ ಪ್ರಶಸ್ತಿ ಪ್ರಧಾನ ನೆರವೇ ರಿಸಲಾಗುವುದು ಎಂದು ತಿಳಿಸಿದ್ದಾರೆ.

ತಾಲ್ಲೂಕು ಅಧ್ಯಕ್ಷರಾಗಿ ಯಗಟಿ ಸತೀಶ್, ಪ್ರಧಾನ ಕಾರ್ಯದರ್ಶಿ ಮತಿಘಟ್ಟ ರವಿ, ಖಜಾಂಚಿ ತುರುವನ ಹಳ್ಳಿ ಟಿ.ವಿ.ಗಿರೀಶ್, ಉಪಾಧ್ಯಕ್ಷ ಕುಂಕನಾಡು ಕುಮಾರಸ್ವಾಮಿ, ಸಹ ಕಾರ್ಯದರ್ಶಿ ಸುಪ್ರಿಯಾ ಮಲ್ಲಿಕಾರ್ಜುನ್, ಸಂಘಟನಾ ಕಾರ್ಯದರ್ಶಿ ಎಸ್.ಎಸ್.ದೇವರಾಜ್ ಹಾಗೂ ಗೌರವ ಸಲಹೆಗಾರರಾಗಿ ಚೀಲನಹಳ್ಳಿ ಪ್ರಕಾಶ್ ಅಧಿಕಾರ ಸ್ವೀಕರಿಸಲಿದ್ದಾರೆ ಎಂದಿದ್ದಾರೆ.

Chutuku Sahithya ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸೋಮಶೇಖರ್, ಪ್ರಸನ್ನ, ವಿಜಯಲಕ್ಷ್ಮೀ ನಾಡಿಗ್, ಲಲಿತಮ್ಮ, ಶಿವಲಿ ರಂಗಸ್ವಾಮಿ, ಸೂರಿ, ಉಮಾದೇವಿ, ನಾಗರಾಜ್, ಅಬ್ದುಲ್ ಸಾಬ್, ತಿಪ್ಪೇಶ್, ಚಂದ್ರಶೇಖರ್ ಅವರನ್ನು ಆಯ್ಕೆಗೊಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ :9880234365 ಅಥವಾ 8277451177 ಸಂಖ್ಯೆಯನ್ನು ಸಂಪರ್ಕಿಸ ಬಹುದಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jawahar Navodaya Vidyalaya ಗಾಜನೂರಿನ ನವೋದಯ ಶಾಲಾ ಪ್ರವೇಶಾತಿ 2025-26 ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9...

Department of Parliamentary Affairs and Legislation ಅಕ್ಟೋಬರ್ 5 ರಂದು ನಡೆಯುವ “ಯುವ ಸಂಸತ್” ಸ್ಥಳ‌ ಬದಲಾವಣೆ ಗಮನಿಸಿ

Department of Parliamentary Affairs and Legislation ಸಂಸದೀಯ ಮತ್ತು ವ್ಯವಹಾರಗಳು...

MESCOM ಅ.4 ರಿಂದ7 ವರೆಗೆ ಮೆಸ್ಕಾಂ ಆನ್ ಲೈನ್ ಸೇವೆ ತಾತ್ಕಾಲಿಕ ಅಲಭ್ಯ

MESCOM ಅ.04ರಿಂದ 07 ರ ವರೆಗೆ ಮೆಸ್ಕಾಂ ಮಾಹಿತಿ ತಂತ್ರಜ್ಞಾನ...

Shivamogga Dasara ಶಿವಮೊಗ್ಗ ಚಲನಚಿತ್ರ ದಸರಾ ಚಾಲನೆಗೆ ಹಿರಿಯ ನಟಿ ಉಮಾಶ್ರೀ ಆಗಮನ

Shivamogga Dasara ಶಿವಮೊಗ್ಗ ಮಹಾ ನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿರುವ...