Monday, February 2, 2026
Monday, February 2, 2026

Jawaharlal Nehru University ನವದೆಹಲಿ‌ ಜೆಎನ್ ಯು ನಲ್ಲಿ ವಿದ್ಯಾರಣ್ಯರ ಪ್ರತಿಮೆ ಅನಾವರಣ

Date:

Jawaharlal Nehru University ಹಂಪಿಯಲ್ಲಿ‌ ಹೊನ್ನಮಳೆ ಸುರಿಸಿದ ಖ್ಯಾತಿ‌ ವಿಜಯನಗರದ ವಿದ್ಯಾರಣ್ಯ ಗುರುಗಳದ್ದಾಗಿದೆ.
“ಭಾರತೀಯ ಜ್ಞಾನಪರಂಪರೆಯುಳ್ಳ ಸನಾತನ,ಧಾರ್ಮಿಕ ಆಧಾರಿತ ಶಿಕ್ಷಣ ಸಂಶೋಧನೆ ನಡೆಸುವ ಉದ್ದೇಶದಿಂದ ನವದೆಹಲಿಯ ಸಂಶೋಧನಾ ಸಂಸ್ಥೆಗೆ ವಿದ್ಯಾರಣ್ಯರ ಹೆಸರಿಡಲಾಗಿದೆ” ಎಂದು ಶೃಂಗೇರಿ ಶಂಕರಮಠದ ಮುಖ್ಯ ಸಲಹೆಗಾರ ವಿ.ಆರ್.ಗೌರಿಶಂಕರ್ ಹೇಳಿದ್ದಾರೆ.


Jawaharlal Nehru University ನವದೆಹಲಿ ಜೆಎನ್ ಯು ನಲ್ಲಿ ವಿದ್ಯಾರಣ್ಯ ಇನಸ್ಟಿಸ್ಟ್ಯೂಟ್ ಆಪ್ ನಾಲೆಜ್ ಅಂಡ್ ಅಡ್ವಾನ್ಸ್ ಸ್ಟಡೀಸ್ ನಲ್ಲಿ ವಿದ್ಯಾರಣ್ಯರ ಪ್ರತಿಮೆ ಅನಾವರಣ ಮಾಡಿ ಗೌರಿಶಂಕರ್ ಮಾತನಾಡಿದರು.
ವಿದ್ಯಾರಣ್ಯರ ಕುರಿತು ಹೆಚ್ಚಿನ ಅಧ್ಯಯನಕ್ಕೆ ಪ್ರೋತ್ಸಾಹ ನೀಡಲಾಗುವುದು .ಈಸಂಬಂಧ ಪೀಠಸ್ಥಾಪಿಸುವ ಒಪ್ಪಂದ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.
ಜೆ ಎನ್ ಯು ಕುಲಪತಿ ಡಾ.ಶಾಂತಿಶ್ರೀ ಪಂಡಿತ್,ಸಂಸ್ಥೆಯ ನಿರ್ದೇಶಕ ಅಮಿತ್ ಶರ್ಮ ಮತ್ತು ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಸಂಗಮೇಶ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...