Sunday, August 2, 2026
Sunday, August 2, 2026

Jawaharlal Nehru University ನವದೆಹಲಿ‌ ಜೆಎನ್ ಯು ನಲ್ಲಿ ವಿದ್ಯಾರಣ್ಯರ ಪ್ರತಿಮೆ ಅನಾವರಣ

Date:

Jawaharlal Nehru University ಹಂಪಿಯಲ್ಲಿ‌ ಹೊನ್ನಮಳೆ ಸುರಿಸಿದ ಖ್ಯಾತಿ‌ ವಿಜಯನಗರದ ವಿದ್ಯಾರಣ್ಯ ಗುರುಗಳದ್ದಾಗಿದೆ.
“ಭಾರತೀಯ ಜ್ಞಾನಪರಂಪರೆಯುಳ್ಳ ಸನಾತನ,ಧಾರ್ಮಿಕ ಆಧಾರಿತ ಶಿಕ್ಷಣ ಸಂಶೋಧನೆ ನಡೆಸುವ ಉದ್ದೇಶದಿಂದ ನವದೆಹಲಿಯ ಸಂಶೋಧನಾ ಸಂಸ್ಥೆಗೆ ವಿದ್ಯಾರಣ್ಯರ ಹೆಸರಿಡಲಾಗಿದೆ” ಎಂದು ಶೃಂಗೇರಿ ಶಂಕರಮಠದ ಮುಖ್ಯ ಸಲಹೆಗಾರ ವಿ.ಆರ್.ಗೌರಿಶಂಕರ್ ಹೇಳಿದ್ದಾರೆ.


Jawaharlal Nehru University ನವದೆಹಲಿ ಜೆಎನ್ ಯು ನಲ್ಲಿ ವಿದ್ಯಾರಣ್ಯ ಇನಸ್ಟಿಸ್ಟ್ಯೂಟ್ ಆಪ್ ನಾಲೆಜ್ ಅಂಡ್ ಅಡ್ವಾನ್ಸ್ ಸ್ಟಡೀಸ್ ನಲ್ಲಿ ವಿದ್ಯಾರಣ್ಯರ ಪ್ರತಿಮೆ ಅನಾವರಣ ಮಾಡಿ ಗೌರಿಶಂಕರ್ ಮಾತನಾಡಿದರು.
ವಿದ್ಯಾರಣ್ಯರ ಕುರಿತು ಹೆಚ್ಚಿನ ಅಧ್ಯಯನಕ್ಕೆ ಪ್ರೋತ್ಸಾಹ ನೀಡಲಾಗುವುದು .ಈಸಂಬಂಧ ಪೀಠಸ್ಥಾಪಿಸುವ ಒಪ್ಪಂದ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.
ಜೆ ಎನ್ ಯು ಕುಲಪತಿ ಡಾ.ಶಾಂತಿಶ್ರೀ ಪಂಡಿತ್,ಸಂಸ್ಥೆಯ ನಿರ್ದೇಶಕ ಅಮಿತ್ ಶರ್ಮ ಮತ್ತು ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಸಂಗಮೇಶ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...