Monday, February 2, 2026
Monday, February 2, 2026

Protest ಗ್ರಾಮ ಪಂಚಾಯತ್ ನೌಕರರಿಂದ ರಾಜ್ಯಮಟ್ಟದ ಅನಿರ್ದಿಷ್ಟಾವಧಿ ಪ್ರತಿಭಟನೆ

Date:

protest ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಗ್ರಾಮ ಪಂಚಾಯತ್ ನೌಕರರು/ ಸಿಬ್ಬಂದಿಗಳು ತಮ್ಮ ಹಲವಾರು ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ.

protest ಹತ್ತು ಇಪ್ಪತ್ತು ವರ್ಷ ಸೇವೆ ಸಲ್ಲಿಸುತ್ತಿರುವ ಪಂಚಾಯತ್ ನೌಕರರಿಗೂ ಇಂದು ಸೇರಿದ ಪಂಚಾಯತ್ ನೌಕರರಿಗೂ ಒಂದೇ ತರ ಇರುವ ಕನಿಷ್ಠ ವೇತನ ಬದಲು ಪಂಚಾಯತ್ ರಾಜ್ ಇಲಾಖೆಯಡಿಯಲ್ಲಿಯೇ ಸಿ ಮತ್ತು ಡಿ ದರ್ಜೆಯ ವೇತನ ಶ್ರೇಣಿ ನಿಗಧಿಪಡಿಸಬೇಕು,
ವಿದ್ಯಾರ್ಹತೆ ಸಮಸ್ಯೆ ಇರುವ ಗ್ರಾಮ ಪಂಚಾಯತ್ ನೌಕರರಿಗೆ ಅನುಮೋದನೆ ನೀಡುವುದು, ರಾಜ್ಯದಲ್ಲಿ ಅತಂತ್ರ ಸ್ಥಿತಿಯಲ್ಲಿರುವ ಸಾವಿರಾರು ಡಾಟ ಎಂಟ್ರೀ ಅಪರೇಟರ್ ಗಳ ನೇರ ನೇಮಕಾತಿ, ಗ್ರಾಮ ಪಂಚಾಯತ್ ನೌಕರರಿಗೆ ಆರೋಗ್ಯ ಭದ್ರತೆ, ವೈಧ್ಯಕೀಯ ನೆರವು, ಗ್ರಾಮ ಪಂಚಾಯತ್ ನೌಕರರಿಗೆ ನಿವೃತ್ತಿ ನಂತರ ಜೀವನ ನಿರ್ವಹಣೆಗೆ ಸರಿಯಾದ ಆರ್ಥಿಕ ಭದ್ರತೆ, ಗ್ರಾಮ ಪಂಚಾಯತ್ ನೌಕರರ ವೃಂದದಿಂದ ಮುಂಬಡ್ತಿ ಹೀಗೆ ಹಲವಾರು ಬೇಡಿಕೆ ಈಡೇರಿಕೆಗೆ, ಡಾ. ದೇವಿ ಪ್ರಸಾದ್ ಬೊಲ್ಮ ರಾಜ್ಯಾಧ್ಯಕ್ಷರು
ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ ಅರ ಡಿ ಪಿ ರಾಜ್ಯ ಸಮಿತಿ ಬೆಂಗಳೂರು ನೇತೃತ್ವದಲ್ಲಿ ಈ ಮುಷ್ಕರ ಆರಂಭವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...