Friday, December 5, 2025
Friday, December 5, 2025

Siddaramaiah ಒಬ್ಬೊಬ್ಬ ಕಾಂಗ್ರೆಸ್ ಶಾಸಕರಿಗೆ ₹ 50 ಕೋಟಿ ಬಿಜೆಪಿ ಯಿಂದ ಆಮಿಷ- ಸಿದ್ಧರಾಮಯ್ಯ

Date:

Siddaramaiah ಬಿಜೆಪಿಯವರು ಕಾಂಗ್ರೆಸ್ ಶಾಸಕರ ಖರೀದಿಗೆ ಯತ್ನಿಸುತ್ತಿದ್ದಾರೆ. ಒಬ್ಬೊಬ್ಬ ಶಾಸಕರಿಗೆ 50 ಕೋಟಿ ರೂಪಾಯಿ ಆಫರ್ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಅವರು, ನಾವು ಬಹುಮತ ಪಡೆದಿದ್ದರೂ ಸರ್ಕಾರ ಅಲುಗಾಡಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ಶಾಸಕರು ಯಾವ ಆಮಿಷಕ್ಕೂ ಬಗ್ಗಿಲ್ಲ ಎಂದು ಹೇಳಿದ್ದಾರೆ.

Siddaramaiah ಸರ್ಕಾರವನ್ನು ಬೀಳಿಸುವುದು ಬಿಜೆಪಿಯವರಿಗೆ ಅಭ್ಯಾಸವಾಗಿ ಹೋಗಿದೆ. ಅವರು ರಾಜ್ಯದಲ್ಲಿ ಜನರ ಆಶೀರ್ವಾದ ಪಡೆದು ನೇರವಾಗಿ ಯಾವತ್ತೂ ಅಧಿಕಾರಕ್ಕೆ ಬಂದೇ ಇಲ್ಲ. ಆಪರೇಷನ್ ಕಮಲ ಮಾಡಿಯೇ ಬಂದವರು. ದೇಶದ ಕೆಲವೆಡೆ ಸರ್ಕಾರ ಅತಂತ್ರಗೊಳಿಸುತ್ತಿರುವಂತೆ ಕರ್ನಾಟಕದಲ್ಲೂ ಅವರು ಪ್ರಯತ್ನಿಸಿರುವುದು ಸತ್ಯ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...