Monday, May 4, 2026
Monday, May 4, 2026

Siddaramaiah ಒಬ್ಬೊಬ್ಬ ಕಾಂಗ್ರೆಸ್ ಶಾಸಕರಿಗೆ ₹ 50 ಕೋಟಿ ಬಿಜೆಪಿ ಯಿಂದ ಆಮಿಷ- ಸಿದ್ಧರಾಮಯ್ಯ

Date:

Siddaramaiah ಬಿಜೆಪಿಯವರು ಕಾಂಗ್ರೆಸ್ ಶಾಸಕರ ಖರೀದಿಗೆ ಯತ್ನಿಸುತ್ತಿದ್ದಾರೆ. ಒಬ್ಬೊಬ್ಬ ಶಾಸಕರಿಗೆ 50 ಕೋಟಿ ರೂಪಾಯಿ ಆಫರ್ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಅವರು, ನಾವು ಬಹುಮತ ಪಡೆದಿದ್ದರೂ ಸರ್ಕಾರ ಅಲುಗಾಡಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ಶಾಸಕರು ಯಾವ ಆಮಿಷಕ್ಕೂ ಬಗ್ಗಿಲ್ಲ ಎಂದು ಹೇಳಿದ್ದಾರೆ.

Siddaramaiah ಸರ್ಕಾರವನ್ನು ಬೀಳಿಸುವುದು ಬಿಜೆಪಿಯವರಿಗೆ ಅಭ್ಯಾಸವಾಗಿ ಹೋಗಿದೆ. ಅವರು ರಾಜ್ಯದಲ್ಲಿ ಜನರ ಆಶೀರ್ವಾದ ಪಡೆದು ನೇರವಾಗಿ ಯಾವತ್ತೂ ಅಧಿಕಾರಕ್ಕೆ ಬಂದೇ ಇಲ್ಲ. ಆಪರೇಷನ್ ಕಮಲ ಮಾಡಿಯೇ ಬಂದವರು. ದೇಶದ ಕೆಲವೆಡೆ ಸರ್ಕಾರ ಅತಂತ್ರಗೊಳಿಸುತ್ತಿರುವಂತೆ ಕರ್ನಾಟಕದಲ್ಲೂ ಅವರು ಪ್ರಯತ್ನಿಸಿರುವುದು ಸತ್ಯ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...