Saturday, June 20, 2026
Saturday, June 20, 2026

Priyank Kharge ಗ್ರಾಮೀಣ ಪ್ರದೇಶದ ಜನರ ಕುಂದುಕೊರತೆ ದಾಖಲಿಸಲು whatsap chat ಗೆ ಚಾಲನೆ

Date:

Priyank Kharge ಗ್ರಾಮೀಣ ಪ್ರದೇಶದ ಸಾರ್ವಜನಿಕರ ಕುಂದು ಕೊರತೆಗಳನ್ನು ದಾಖಲಿಸಲು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆ ವತಿಯಿಂದ ಅಭಿವೃದ್ಧಿಪಡಿಸಿರುವ ಪಂಚಮಿತ್ರ ಪೋರ್ಟಲ್ ಮತ್ತು ಪಂಚಮಿತ್ರ WhatsApp chat ಗೆ ಮಾನ್ಯ ಇಲಾಖಾ ಸಚಿವರಾದ ಪ್ರಿಯಾಂಕ ಖರ್ಗೆ
Priyank Kharge ಅವರು ಚಾಲನೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪಿಎಂ- ವಿಬಿಆರ್ ವೈ ಯೋಜನೆಯಿಂದ ಉದ್ಯೋಗ ಸೃಷ್ಠಿ- ಬಿ.ವೈ.ರಾಘವೇಂದ್ರ

B.Y. Raghavendra ಪ್ರಧಾನ ಮಂತ್ರಿ ವಿಕಸಿತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ...

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...