Thursday, March 19, 2026
Thursday, March 19, 2026

Karnataka Defense Forum ಮಾರ್ಚ್ 5 ರಂದು ಕನ್ನಡ ನಾಮಫಲಕ ಜಾಗೃತಿ, ಕರವೇ ಮೆರವಣಿಗೆ

Date:

Karnataka Defense Forum ಶಿವಮೊಗ್ಗದ ಎಲ್ಲಾ ಅಂಗಡಿ ಮುಗ್ಗಟ್ಟುಗಳಲ್ಲಿ ನಾಮಫಲಕ ಕಡ್ಡಾಯವಾಗಿ 60% ಕನ್ನಡವೇ ಆಗಿರಬೇಕೆಂಬ ಬೇಡಿಕೆ ಮುಂದಿಟ್ಟು ಮಾ.5ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದವರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ.

ಕರವೇ ರಾಜ್ಯಾಧ್ಯಕ್ಷ ಟಿ ಏ ನಾರಾಯಣಗೌಡ ಆದೇಶದ ಮೇರೆಗೆ ಕಡ್ಡಾಯ ಕನ್ನಡ ನಾಮಫಲಕದ ಎರಡನೇ ಹಂತದ ಹೋರಾಟ ಇದಾಗಿದೆ. ಶಿವಮೊಗ್ಗದ ಶಿವಪ್ಪ ನಾಯಕ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿಯವರಿಗೆ ಬೃಹತ್ ಮೆರವಣಿಗೆ ಹೋರಾಟ ನಡೆಯಲಿದೆ. ಎಲ್ಲಾ ಅಂಗಡಿ- ಮುಂಗಟ್ಟು, ಮಾಲ್‌ಗಳಲ್ಲಿ ಜಾಗೃತಿ ಮತ್ತು ಜಾಸ್ತಿ ಇರುವ ಬೇರೆ ಭಾಷೆಯ ನಾಮಫಲಕಗಳಿಗೆ ಮಸಿ ಬಳಿಯುವ ಹರಿದು ಹಾಕುವ ಮೂಲಕ ಹೋರಾಟ ನಡೆಸಲಾಗುವುದು.

Karnataka Defense Forum ಕರವೇ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಸೋಮಶೇಖರ್ ಮತ್ತು ಜಿಲ್ಲಾ ಅಧ್ಯಕ್ಷ ಮಂಜುನಾಥ್ ಹೆಚ್ ಹಾಗೂ ಶಿವಮೊಗ್ಗ ತಾಲೂಕ ಅಧ್ಯಕ್ಷ ಪ್ರಶಾಂತ್ ಕೆ ಎನ್ ಹಾಗೂ ಎಲ್ಲಾ ತಾಲೂಕು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹೋರಾಟದಲ್ಲಿ ಭಾಗವಹಿಸಲಿದ್ದಾರೆ ಎಂದು ಜ್ಯೋತಿ ಸೋಮಶೇಖರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...