Tuesday, May 5, 2026
Tuesday, May 5, 2026

DC Shivamogga ತುಂಗಭದ್ರ ಸಕ್ಕರೆ ಕಾರ್ಖಾನೆಯ ನಕಲಿ ಮಾಲೀಕರ ವಿರುದ್ಧ ಕ್ರಮಕ್ಕೆ ಒತ್ತಾಯ

Date:

DC Shivamogga ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 15ಕ್ಕೂ ಹೆಚ್ಚು ಗ್ರಾಮಗಳ ರೈತರ ಸಮಸ್ಯೆ ಯಾದ ತುಂಗಭದ್ರಾ ಸಕ್ಕರೆ ಕಾರ್ಖಾನೆ ದೇವಿ ಶುಗರ್ಸ್ ನಕಲಿ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳಲು ಆಗ್ತಹಿಸಿ ಇಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಪದೇ ಪದೇ ಕಿರುಕುಳ ನೀಡುತ್ತಿರುವ ಭೂಗಳ್ಳರ ವಿರುದ್ಧ ಶಿಸ್ತು ಕ್ರಮ ಕೈಗೊಂಡು ರೈತರಿಗೆ ಮನೆಗಳಿಗೆ ೯೪ಡಿಯಲ್ಲಿ ಹಕ್ಕುಪತ್ರ ಹಾಗೂ ಜಮೀನುಗಳಿಗೆ ಸಾಗುವಳಿ ಚೀಟಿ ನೀಡುವಂತೆ ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಕ್ಷೇತ್ರದ ಶಾಸಕಿ ಶಾರದಾ ಪೂರ್ಯ ನಾಯ್ಕ, ಕೃಷ್ಣಪ್ಪ , ವಿಜಯ್ ಕುಮಾರ್, ಜಗದೀಶ್ ಅಸೋಡಿ, ಗಿರೀಶ್ DC Shivamogga ಬುಕ್ಕಳಾಪುರ , ಎನ್‌ ಟಿ ಕುಮಾರ್, ನಾಗೇಂದ್ರಪ್ಪ, ವೇಲು ಹಲವಾರು ರೈತ ಮುಖಂಡರು ಭಾಗವಹಿಸಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

K. R. Periyakaruppan ಒಂದೇ ಒಂದು ಮತದ ಅಂತರದಲ್ಲಿ ಸೋತ (ಮಂತ್ರಿ) ಡಿಎಂಕೆ ಅಭ್ಯರ್ಥಿ ಪೆರಿಯಾಕರುಪ್ಪನ್.

ಒಂದು ಮತ ತಾನೆ. ಎಂಬ ನಿರ್ಲಕ್ಷ್ಯ ಬಹಳ ಅಭ್ಯರ್ಥಿಗಳಲ್ಲಿದೆ. ಆದರೆ ಆ...

Ballari News ಪಾರಾಗುವ ಬಗೆ ಹೇಗೆ?. ಬಳ್ಳಾರಿ ಜಿಲ್ಲಾ ವೈದ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ನೀಡಿರುವ ಮಾಹಿತಿ ಎಲ್ಲರಿಗೂ ಅನ್ವಯ

Ballari News ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ...

S.N. Channabasappa ಪಶುವೈದ್ಯಕೀಯ ಮತ್ತು‌ ಮೀನುಗಾರಿಕೆ ವಿಜ್ಞಾನ ವಿವಿಗಳ ನೌಕರರಿಗೆ ನೀಡುತ್ತಿರುವ ಎನ್ ಪಿ ಎ ಕಡಿತ: ಶಾಸಕ ಚೆನ್ನಿ ಅವರಿಂದ ಖಂಡನೆ

S.N. Channabasappa "ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ...

Summer ಬೇಸಿಗೆಯ ಬಿರುಬಿಸಿಲು!. ಜಾನುವಾರು ರಕ್ಷಣೆಗೆ ಪಶುವೈದ್ಯಕೀಯ ಕಾಲೇಜಿನ ತಜ್ಞರ ಮಾರ್ಗದರ್ಶನ – ಮಾಹಿತಿ ಇಲ್ಲಿದೆ.

Summer ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಮೇ ತಿಂಗಳಲ್ಲಿ ಬಿಸಿಲ ಧಗೆ ಹೆಚ್ಚಾಗುವ...