Wednesday, September 16, 2026
Wednesday, September 16, 2026

D. K. Shivakumar ಬರ ಪರಿಸ್ಥಿತಿ ಕುರಿತು ರಾಜ್ಯದ ಜಿಲ್ಲಾ ಪಂಚಾಯತ್ ಸಿಇಓ ಗಳೊಂದಿಗೆ ಡಿ.ಕೆ.ಶಿವಕುಮಾರ್ ಅವರಿಂದ ವಿಡಿಯೊ ಕಾನ್ಫರೆನ್ಸ್

Date:

D. K. Shivakumar ರಾಜ್ಯದ ಬರ ಪರಿಸ್ಥಿತಿ ಕುರಿತಂತೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಉಪ ಮುಖ್ಯ ಮಂತ್ರಿ ಡಿಕೆ ಶಿವಕುಮಾರ್,ಜಿಲ್ಲಾ ಉಸ್ತುವಾರಿ ಸಚಿವರು, ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಇಂದು ವಿಡಿಯೋ ಕಾನ್ಫರೆನ್ಸ್‌ ಸಭೆ ನಡೆಯಿತು.

D. K. Shivakumar ಈ ಸಂದರ್ಭದಲ್ಲಿ ಕಂದಾಯ ಸಚಿವರಾದ ಶ್ರೀ ಕೃಷ್ಣ ಬೈರೇಗೌಡ ಹಾಗೂ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀ ಡಾ.ರಜನೀಶ್ ಗೋಯಲ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಶ್ರೀಮತಿ ಡಾ.ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಶ್ರೀ ಎಲ್. ಕೆ.ಅತೀಕ್ ಅವರು ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...