Wednesday, September 16, 2026
Wednesday, September 16, 2026

Thawar Chand Gehlot ರಾಜ್ಯದ ಐದು ವಿವಿಗಳಿಗೆ ಕುಲಪತಿಗಳ ನೇಮಕಮಾಡಿ ರಾಜ್ಯಪಾಲರ ಆದೇಶ

Date:

Thawar Chand Gehlot ರಾಜ್ಯದ ಐದು ವಿಶ್ವವಿದ್ಯಾಲಯಗಳಿಗೆ ಕುಲಪತಿಗಳನ್ನು ನೇಮಿಸಿ
ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಆದೇಶ ಹೊರಡಿಸಿದ್ದಾರೆ.
ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಕೆ.ಎಂ.ಮೇತ್ರಿ ಅವರನ್ನು
ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯಕ್ಕೆ, ಮಂಗಳೂರು ರಾಜ್ಯಶಾಸ್ತ್ರ
ವಿಭಾಗದ ಪ್ರಾಧ್ಯಾಪಕ ಪಿ.ಸಿ.ಧರ್ಮ ಅವರನ್ನು ಅದೇ ವಿಶ್ವವಿದ್ಯಾಲಯಕ್ಕೆ ಹಾಗೂ
ಮೈಸೂರು ತೋಟಗಾರಿಕಾ ಕಾಲೇಜಿನ ಡೀನ್ ವಿಷ್ಣುವರ್ಧನ ಅವರನ್ನು ಬಾಗಲಕೋಟೆ
ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ, ಪ್ರೊ. ಶರತ್ ಅನಂತಮೂರ್ತಿ
ಅವರನ್ನು ಕುವೆಂಪು ವಿ.ವಿಗೆ ಹಾಗೂ ಪ್ರೊ. ಸಿ.ಎಂ. ತ್ಯಾಗರಾಜ್ ಅವರನ್ನು ರಾಣಿ
Thawar Chand Gehlot ಚನ್ನಮ್ಮವಿ.ವಿಗೆ ಕುಲಪತಿಗಳನ್ನಾಗಿ ನೇಮಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...