Monday, May 4, 2026
Monday, May 4, 2026

Route Change ಶಿವರಾತ್ರಿ ಪೂಜಾ ನಿಮಿತ್ತ ಶಿವಮೊಗ್ಗಕ್ಕೆ ತೀರ್ಥಹಳ್ಳಿಯಿಂದ ಬರುವ ವಾಹನಗಳಿಗೆ ಮಾರ್ಗ ಬದಲಾವಣೆ

Date:

Route Change ಮಾ.8 ಮತ್ತು 09 ರಂದು ಶಿವಮೊಗ್ಗ ನಗರದಲ್ಲಿ ಹರಕೆರೆ ಗ್ರಾಮದಲ್ಲಿ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬದ ನಿಮತ್ತ ಜಾತ್ರೆ ನಡೆಯಲಿದ್ದು, ಮಾ.08 ರ ಬೆಳಗ್ಗಿನ ಜಾವ 4 ರಿಂದ 09 ರ ಬೆಳಗಿನ ಜಾವದವರೆಗೆ ಒಂದು ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಬಂದು ಹೋಗುವ ಕಾರಣ ಹಾಗೂ ಸೂಳೆಬೈಲು ಬೆಟ್ಟದ ಮಲ್ಲೇಶ್ವರ ದೇವಾಲಯಕ್ಕೂ ಭಕ್ತಾದಿಗಳು ಆಗಮಿಸುವುದರಿಂದ ಈ ಕೆಳಗಿನಂತೆ ತಾತ್ಕಾಲಿಕವಾಗಿ ವಾಹನಗಳಿಗೆ ಮಾರ್ಗ ಬದಲಾವಣೆ ಮಾಡಲು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಸೂಚನೆ ಹೊರಡಿಸಿ ಆದೇಶ ನೀಡಿದ್ದಾರೆ.

ತೀರ್ಥಹಳ್ಳಿ ಮಾರ್ಗವಾಗಿ ಓಡಾಡುವ ವಾಹನಗಳನ್ನು ಶಿವಮೊಗ್ಗದಿಂದ ತೀರ್ಥಹಳ್ಳಿಗೆ

ಹೋಗುವ ವಾಹನಗಳು ಗಜಾನನ ಗ್ಯಾರೇಜ್ ಪಕ್ಕದ ರಸ್ತೆಯಲ್ಲಿ ಹೋಗಿ ರಾಮಿನಕೊಪ್ಪ ಚಾನಲ್ ಮಾರ್ಗವಾಗಿ ಎನ್ ಹೆಚ್ ಆಸ್ಪತ್ರೆ ಪಕ್ಕದ ರಸ್ತೆಗೆ ಬಂದು ಸೇರುವುದು.

Route Change ತೀರ್ಥಹಳ್ಳಿಯಿಂದ ಬರುವ ಎಲ್ಲಾ ವಾಹನಗಳು ಎನ್ ಹೆಚ್ ರಸ್ತೆಯ ಪಕ್ಕದ ರಸ್ತೆಯ ಮೂಲಕ ರಾಮಿನಕೊಪ್ಪ ಚಾನಲ್ ಕ್ರಾಸ್ ನಿಂದ ಗಜಾನನ ಗ್ಯಾರೇಜ್ ಮೂಲಕ ಬಂದು ಶಿವಮೊಗ್ಗ ಸೇರುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...