Wednesday, October 2, 2024
Wednesday, October 2, 2024

Rameshwaram Cafe Blast ಕೆಫೆ ಸ್ಫೋಟ ,ಸುಳಿವು ನೀಡಿದವರಿಗೆ ₹10 ಲಕ್ಷ ಬಹುಮಾನ

Date:

Rameshwaram Cafe Blast ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ. ಸುಳಿವು ನೀಡಿದವರಿಗೆ
ಎನ್,ಐ,ಎ. ನಿಂದ
ಬಹುಮಾನ ₹10 ಲಕ್ಷ ಘೋಷಣೆ..
ತನಿಖೆ ಇನ್ನೂ ನಡೆಯುತ್ತಿದೆ. ಬೆಂಗಳೂರನ್ನೇ ಬೆಚ್ಚಿಬೀಳಿಸಿದ ಬಾಂಬ್ ಸ್ಫೋಟ ಪ್ರಕರಣದ ಬಗ್ಗೆ ಪೋಲೀಸರು ಸಾಕ್ಷ್ಯ ಕಲೆಹಾಕುತ್ತಿದ್ದಾರೆ. ಉಗ್ರನ ಚಲನವಲನಗಳನ್ನ ವಿಡಿಯೊ ಮೂಲಕ ಪತ್ತೆ ಹಚ್ಚಲಾಗಿದೆ.
ಉಗ್ರರ ಪತ್ತೆ ನೀಡುದವರಿಗೆ ₹ 10 ಲಕ್ಷ ಬಹುಮಾನ ನೀಡಲು ರಷ್ಟ್ರೀಯ ತನಿಖಾ ದಳ ಪ್ರಕಟಿಸಿದೆ.
Rameshwaram Cafe Blast ಸುಳಿವು ನೀಡಿದವರ ಹೆಸರನ್ನ ಗೌಪ್ಯವಾಗಿಡಲಾಗುವುದು ಎಂದೂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...