Friday, June 19, 2026
Friday, June 19, 2026

Rameshwaram Cafe Blast ಕೆಫೆ ಸ್ಫೋಟ ,ಸುಳಿವು ನೀಡಿದವರಿಗೆ ₹10 ಲಕ್ಷ ಬಹುಮಾನ

Date:

Rameshwaram Cafe Blast ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ. ಸುಳಿವು ನೀಡಿದವರಿಗೆ
ಎನ್,ಐ,ಎ. ನಿಂದ
ಬಹುಮಾನ ₹10 ಲಕ್ಷ ಘೋಷಣೆ..
ತನಿಖೆ ಇನ್ನೂ ನಡೆಯುತ್ತಿದೆ. ಬೆಂಗಳೂರನ್ನೇ ಬೆಚ್ಚಿಬೀಳಿಸಿದ ಬಾಂಬ್ ಸ್ಫೋಟ ಪ್ರಕರಣದ ಬಗ್ಗೆ ಪೋಲೀಸರು ಸಾಕ್ಷ್ಯ ಕಲೆಹಾಕುತ್ತಿದ್ದಾರೆ. ಉಗ್ರನ ಚಲನವಲನಗಳನ್ನ ವಿಡಿಯೊ ಮೂಲಕ ಪತ್ತೆ ಹಚ್ಚಲಾಗಿದೆ.
ಉಗ್ರರ ಪತ್ತೆ ನೀಡುದವರಿಗೆ ₹ 10 ಲಕ್ಷ ಬಹುಮಾನ ನೀಡಲು ರಷ್ಟ್ರೀಯ ತನಿಖಾ ದಳ ಪ್ರಕಟಿಸಿದೆ.
Rameshwaram Cafe Blast ಸುಳಿವು ನೀಡಿದವರ ಹೆಸರನ್ನ ಗೌಪ್ಯವಾಗಿಡಲಾಗುವುದು ಎಂದೂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...