Sunday, August 2, 2026
Sunday, August 2, 2026

District Health and Family Welfare Department ಚಿಕ್ಕಮಗಳೂರಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Date:

District Health and Family Welfare Department ಚಿಕ್ಕಮಗಳೂರು ನಗರದ ಶ್ರೀಲೇಖಾ ಥಿಯೇಟರ್ ಸಮೀಪ ಸೋಮೇಶ್ವರ ದೇವಾಲಯದ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ ಹಾಗೂ ಸಂಗಮ ಟ್ರಸ್ಟ್ ಸಹಯೋಗದಲ್ಲಿ ಉಚಿತವಾಗಿ ನಿವಾಸಿಗಳಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು.

ಶಿಬಿರದಲ್ಲಿ ಮಧುಮೇಹ, ಬಿಪಿ, ಹೆಚ್‌ಐವಿ ಸೇರಿದಂತೆ ಇನ್ನಿತರೆ ತಪಾಸಣೆ ನಡೆಯಿತು. ಈ ಸಂದರ್ಭ ದಲ್ಲಿ ವೈದ್ಯೆ ಡಾ.ಹರ್ಷಿತಾ, ಶುಶ್ರೂಷಕಿ ಉಮಾದೇವಿ, ಆಪ್ತ ಸಮಾಲೋಚಕರಾದ ರಾಜೇಶ್ವರಿ, ನಿತ್ಯಾಸ್ಪೂರ್ತಿ, ಸಿಬ್ಬಂದಿ ರಾಜಶೇಖರ್, ಬಿಜೆಪಿ ಮುಖಂಡ ರಾಕೇಶ್, ಸಂಗಮ ಟ್ರಸ್ಟ್ನ ಶ್ರೀಧರ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...