Monday, February 2, 2026
Monday, February 2, 2026

Infosys Sudhamurthy ರಾಜ್ಯಸಭೆಗೆ ಶ್ರೀಮತಿ ಸುಧಾಮೂರ್ತಿ ನಾಮಕರಣ

Date:

Infosys Sudhamurthy ಇನ್ಫೋಸಿಸ್ ಸುಧಾಮೂರ್ತಿ ಅವರನ್ನು ರಾಜ್ಯಸಭೆ ಸದಸ್ಯರನ್ನಾಗಿ ಅಂತರರಾಷ್ಟ್ರೀಯ ಮಹಿಳಾ ದಿನದಂದೇ ನಾಮಕರಣ ಮಾಡಿ ರಾಷ್ಟ್ರಪತಿ ಆದೇಶ ಹೊರಡಿಸಿದ್ದಾರೆ.

ನಾನು ಎಂದಿಗೂ ರಾಜ್ಯಸಭೆ ಸ್ಥಾನವನ್ನು ಬಯಸಿರಲಿಲ್ಲ. ಕೇಂದ್ರ ಸರ್ಕಾರವು ನನ್ನನ್ನು ನಾಮನಿರ್ದೇಶನ ಮಾಡಲು ಏಕೆ ಆಯ್ಕೆ ಮಾಡಿತು ಎಂಬುದರ ಬಗ್ಗೆ ಸಂಪೂರ್ಣವಾಗಿ ತಿಳಿದಿಲ್ಲ’ ಅವರು ತಿಳಿಸಿದ್ದಾರೆ.

Infosys Sudhamurthy ಮಹಿಳಾ ದಿನದಂದು ರಾಜ್ಯಸಭೆಗೆ
ನಾಮನಿರ್ದೇಶನಗೊಂಡಿರುವುದು ಆಶ್ಚರ್ಯವನ್ನುಂಟು ಮಾಡಿದೆ. ಇದರಿಂದ ನನಗೆ ತುಂಬಾ ಸಂತೋಷವಾಗಿದೆ. ನಾನು ಪ್ರಧಾನಿ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಲು ಬಯಸುತ್ತೇನೆ ಎಂದು ಪ್ರಸ್ತುತ ಥಾಯ್ಲೆಂಡ್ ಪ್ರವಾಸದಲ್ಲಿರುವ ಸುಧಾ ಮೂರ್ತಿ ಅವರು ತಿಳಿಸಿದ್ದಾರೆ.
‘ನನಗಿದು ಹೊಸ ಜವಾಬ್ದಾರಿ. ಅಲ್ಲಿ ನಾನೇನು ಮಾಡಬಲ್ಲೆ ಎಂಬುದನ್ನು ಅವಲಕೋಕಿಸಬೇಕಿದೆ. ಅಲ್ಲಿನ ಕೆಲಸ ಕಾರ್ಯಗಳ ಕುರಿತು ನಾನು ಮೊದಲು ಅಧ್ಯಯನ ನಡೆಸಬೇಕು. ನಂತರವಷ್ಟೇ ನಾನೇನು ಮಾಡಬಲ್ಲೆ ಎಂಬದು ಸ್ಪಷ್ಟವಾಗಲಿದೆ’ ಎಂದು ಸುಧಾ ಮೂರ್ತಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...