Friday, March 20, 2026
Friday, March 20, 2026

Infosys Sudhamurthy ರಾಜ್ಯಸಭೆಗೆ ಶ್ರೀಮತಿ ಸುಧಾಮೂರ್ತಿ ನಾಮಕರಣ

Date:

Infosys Sudhamurthy ಇನ್ಫೋಸಿಸ್ ಸುಧಾಮೂರ್ತಿ ಅವರನ್ನು ರಾಜ್ಯಸಭೆ ಸದಸ್ಯರನ್ನಾಗಿ ಅಂತರರಾಷ್ಟ್ರೀಯ ಮಹಿಳಾ ದಿನದಂದೇ ನಾಮಕರಣ ಮಾಡಿ ರಾಷ್ಟ್ರಪತಿ ಆದೇಶ ಹೊರಡಿಸಿದ್ದಾರೆ.

ನಾನು ಎಂದಿಗೂ ರಾಜ್ಯಸಭೆ ಸ್ಥಾನವನ್ನು ಬಯಸಿರಲಿಲ್ಲ. ಕೇಂದ್ರ ಸರ್ಕಾರವು ನನ್ನನ್ನು ನಾಮನಿರ್ದೇಶನ ಮಾಡಲು ಏಕೆ ಆಯ್ಕೆ ಮಾಡಿತು ಎಂಬುದರ ಬಗ್ಗೆ ಸಂಪೂರ್ಣವಾಗಿ ತಿಳಿದಿಲ್ಲ’ ಅವರು ತಿಳಿಸಿದ್ದಾರೆ.

Infosys Sudhamurthy ಮಹಿಳಾ ದಿನದಂದು ರಾಜ್ಯಸಭೆಗೆ
ನಾಮನಿರ್ದೇಶನಗೊಂಡಿರುವುದು ಆಶ್ಚರ್ಯವನ್ನುಂಟು ಮಾಡಿದೆ. ಇದರಿಂದ ನನಗೆ ತುಂಬಾ ಸಂತೋಷವಾಗಿದೆ. ನಾನು ಪ್ರಧಾನಿ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಲು ಬಯಸುತ್ತೇನೆ ಎಂದು ಪ್ರಸ್ತುತ ಥಾಯ್ಲೆಂಡ್ ಪ್ರವಾಸದಲ್ಲಿರುವ ಸುಧಾ ಮೂರ್ತಿ ಅವರು ತಿಳಿಸಿದ್ದಾರೆ.
‘ನನಗಿದು ಹೊಸ ಜವಾಬ್ದಾರಿ. ಅಲ್ಲಿ ನಾನೇನು ಮಾಡಬಲ್ಲೆ ಎಂಬುದನ್ನು ಅವಲಕೋಕಿಸಬೇಕಿದೆ. ಅಲ್ಲಿನ ಕೆಲಸ ಕಾರ್ಯಗಳ ಕುರಿತು ನಾನು ಮೊದಲು ಅಧ್ಯಯನ ನಡೆಸಬೇಕು. ನಂತರವಷ್ಟೇ ನಾನೇನು ಮಾಡಬಲ್ಲೆ ಎಂಬದು ಸ್ಪಷ್ಟವಾಗಲಿದೆ’ ಎಂದು ಸುಧಾ ಮೂರ್ತಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...