Sunday, August 2, 2026
Sunday, August 2, 2026

K.S.Eshwarappa ಪುತ್ರ ಕಾಂತೇಶ್ ಗೆ ಹಾವೇರಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಸಿಗುವ ವಿಶ್ವಾಸವಿದೆ- ಈಶ್ವರಪ್ಪ

Date:

K.S.Eshwarappa ಈಶ್ವರಪ್ಪ ಪುತ್ರ ಕಾಂತೇಶ್ ಹಾವೇರಿ ಗದಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ. ಆದರೆ ಅದೇ ಕ್ಷೇತ್ರಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಅವರ ಹೆಸರೂ ಕೂಡ ಕೇಳಿ ಬರುತ್ತಿದ್ದು ಈ ನಡುವೆ ತಮ್ಮ ಮಗನಿಗೆ ಟಿಕೆಟ್ ಸಿಕ್ಕೇ ಸಿಗುತ್ತದೆ ಎಂಬ ವಿಶ್ವಾಸದಲ್ಲಿ ಈಶ್ವರಪ್ಪ ಇದ್ದಾರೆ.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ತಮ್ಮ ಪುತ್ರ ಕಾಂತೇಶ್‌ಗೆ ಟಿಕೆಟ್ ಕೊಡಿಸುತ್ತೇನೆ ಅಂತ ಬಿಎಸ್ ಯಡಿಯೂರಪ್ಪ ಅವರೇ ಭರವಸೆ ನೀಡಿದ್ದಾರೆ ಎಂದು ಈಶ್ವರಪ್ಪ ಹೇಳಿದ್ದಾರೆ.

K.S.Eshwarappa ಹಾವೇರಿ ಟಿಕೆಟ್ ಬಗ್ಗೆ ಕೇಂದ್ರದ ನಾಯಕರು, ಪಕ್ಷದ ಹಿರಿಯರು ಹಾಗೂ ಬಿಎಸ್ ಯಡಿಯೂರಪ್ಪರ ಜೊತೆ ಮಾತನಾಡಿದ್ದೇವೆ. ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತೀರ್ಮಾನ ಮಾಡಿದ ಕ್ಷಣದಲ್ಲಿ ನಾನು ಹಾಗೂ ನನ್ನ ಮಗ ಕಾಂತೇಶ್ ಯಡಿಯೂರಪ್ಪರನ್ನ ಭೇಟಿ ಮಾಡಿದ್ದೇವೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...