Thursday, June 18, 2026
Thursday, June 18, 2026

Death News ಅರಸಾಳು ಬಳಿ ರೈಲಿಗೆ ಸಣ್ಣ ಸಿಲುಕಿ‌ ಅಪರಿಚಿತ ವ್ಯಕ್ತಿ ಸಾವು

Date:

Death News ವಿದ್ಯಾರ್ಥಿನಿಯೊಬ್ಬಳು ಮೈಸೂರು-ತಾಳಗುಪ್ಪ ಟ್ರೈನ್ಗೆ ತಲೆಕೊಟ್ಟು ಸಾವನ್ನಪ್ಪಿರುವ ಬೆನ್ನಲ್ಲೆ ಅಂತಹುದ್ದೆ ಇನ್ನೊಂದು ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ಅರಸಾಳುವಿನಲ್ಲಿ ನಡೆದಿದೆ
ಅರಸಾಳು ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು
ರಿಪ್ಪನ್‌ಪೇಟೆ ಸಮೀಪ ಸಿಗುವ ಅರಸಾಳು ಗ್ರಾಮದ ಅರಣ್ಯ ಇಲಾಖೆ ಕಛೇರಿಯ ಮುಂಭಾಗದ ರೈಲ್ವೆ ಹಳಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ.

Death News ಘಟನೆಗೆ ಕಾರಣ ತಿಳಿದುಬಂದಿಲ್ಲ. ಅಲ್ಲದೆ ಮೃತರು ಯಾರು ಎಂಬುದು ಸಹ ಗೊತ್ತಾಗಿಲ್ಲ.
ಮಾರ್ಚ್ 9ರ ಬೆಳಿಗ್ಗೆ 7.45 ಕ್ಕೆ ಬರುವ ಬೆಂಗಳೂರು – ತಾಳಗುಪ್ಪ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಘಟನೆಯಲ್ಲಿ ವ್ಯಕ್ತಿಯ ಅಂಗಾಂಗಗಳು ಛಿದ್ರವಾಗಿದ್ದು ಗುರುತು ಸಿಗುತ್ತಿಲ್ಲ. ಸ್ಥಳೀಯರು ಇದೊಂದು ಆತ್ಮಹತ್ಯೆ ಪ್ರಕರಣ ಇರಬಹುದು ಎಂದು ಶಂಕಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...