Friday, April 18, 2025
Friday, April 18, 2025

Death News ಅರಸಾಳು ಬಳಿ ರೈಲಿಗೆ ಸಣ್ಣ ಸಿಲುಕಿ‌ ಅಪರಿಚಿತ ವ್ಯಕ್ತಿ ಸಾವು

Date:

Death News ವಿದ್ಯಾರ್ಥಿನಿಯೊಬ್ಬಳು ಮೈಸೂರು-ತಾಳಗುಪ್ಪ ಟ್ರೈನ್ಗೆ ತಲೆಕೊಟ್ಟು ಸಾವನ್ನಪ್ಪಿರುವ ಬೆನ್ನಲ್ಲೆ ಅಂತಹುದ್ದೆ ಇನ್ನೊಂದು ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ಅರಸಾಳುವಿನಲ್ಲಿ ನಡೆದಿದೆ
ಅರಸಾಳು ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು
ರಿಪ್ಪನ್‌ಪೇಟೆ ಸಮೀಪ ಸಿಗುವ ಅರಸಾಳು ಗ್ರಾಮದ ಅರಣ್ಯ ಇಲಾಖೆ ಕಛೇರಿಯ ಮುಂಭಾಗದ ರೈಲ್ವೆ ಹಳಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ.

Death News ಘಟನೆಗೆ ಕಾರಣ ತಿಳಿದುಬಂದಿಲ್ಲ. ಅಲ್ಲದೆ ಮೃತರು ಯಾರು ಎಂಬುದು ಸಹ ಗೊತ್ತಾಗಿಲ್ಲ.
ಮಾರ್ಚ್ 9ರ ಬೆಳಿಗ್ಗೆ 7.45 ಕ್ಕೆ ಬರುವ ಬೆಂಗಳೂರು – ತಾಳಗುಪ್ಪ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಘಟನೆಯಲ್ಲಿ ವ್ಯಕ್ತಿಯ ಅಂಗಾಂಗಗಳು ಛಿದ್ರವಾಗಿದ್ದು ಗುರುತು ಸಿಗುತ್ತಿಲ್ಲ. ಸ್ಥಳೀಯರು ಇದೊಂದು ಆತ್ಮಹತ್ಯೆ ಪ್ರಕರಣ ಇರಬಹುದು ಎಂದು ಶಂಕಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...

ದತ್ತಿ ನಿಧಿ ಕಾರ್ಯಕ್ರಮಗಳು ಸಮಾಜಮುಖಿಯಾಗಿರಲಿ-ಮಾನಸ ಶಿವರಾಮಕೃಷ್ಣ

ವಮೊಗ್ಗ ಜಿಲ್ಲಾ ಲೇಖಕಿಯರ ಮತ್ತು ವಾಚಕಿಯರ ಸಂಘದಿಂದ ದತ್ತಿ ಕಾರ್ಯಕ್ರಮ ಆಯೋಜಿಸಲಾಗಿತ್ತು....