Saturday, December 6, 2025
Saturday, December 6, 2025

SN Channabasappa ಸಾಮಾಜಿಕ ಅಧಿಕಾರಿತ ಶಿವಿರ್ ನಲ್ಲಿ ಭಾಗವಹಿಸಿದ ಶಾಸಕ ಚನ್ನಬಸಪ್ಪ

Date:

SN Channabasappa ಶಿವಮೊಗ್ಗ ನಗರದ ಸುವರ್ಣ ಸಾಂಸ್ಕೃತಿಕ ಭವನ ಆವರಣದಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ಸಚಿವಾಲಯ ಹಾಗೂ ವಿಕಲಾಂಗ ವ್ಯಕ್ತಿಗಳ ಸಬಲೀಕರಣ ಮತ್ತು ಸಾಮಾಜಿಕ ನ್ಯಾಯ ಸಬಲೀಕರಣ ಇಲಾಖೆಗಳ ವತಿಯಿಂದ ADIP ಯೋಜನೆಯಡಿಯಲ್ಲಿ ಅಂಗವಿಕಲರಿಗೆ ಹಾಗೂ RVY ಯೋಜನೆಯಡಿಯಲ್ಲಿ ಹಿರಿಯ ನಾಗರಿಕರಿಗೆ ತ್ರಿಚಕ್ರ ವಾಹನ ಸೇರಿದಂತೆ ವಿವಿಧ ಬಹುಪಯೋಗಿ ಸಲಕರಣೆಗಳನ್ನು ಫಲಾನುಭವಿಗಳಿಗೆ ವಿತರಿಸಲು “ಸಾಮಾಜಿಕ ಅಧಿಕಾರಿತ ಶಿವಿರ್” ಸಮಾರಂಭವನ್ನು ಆಯೋಜಿಸಲಾಗಿತ್ತು.

ಈ ಸಮಾರಂಭದಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.

SN Channabasappa ಈ ಸಂದರ್ಭದಲ್ಲಿ ಸಂಸದರಾದ ಬಿ.ವೈ ರಾಘವೇಂದ್ರ , ವಿಧಾನ ಪರಿಷತ್ ಶಾಸಕರಾದ ರುದ್ರೇಗೌಡರು, ಇಲಾಖೆಗಳ ಅಧಿಕಾರಿಗಳು, ಪಾಲಿಕೆಯ ಸದಸ್ಯರುಗಳು ಹಾಗೂ ಬಿಜೆಪಿಯ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...