Tuesday, February 3, 2026
Tuesday, February 3, 2026

DAVANGERE UNIVERSITY ಖ್ಯಾತ ವಂಗ್ಯಚಿತ್ರಗಾರ, ವಾಗ್ಮಿ ಎಚ್.ಬಿ.ಮಂಜುನಾಥ್ ಅವರಿಗೆ ದಾವಣಗೆರೆ ವಿವಿ ಗೌರವ ಡಾಕ್ಟರೇಟ್ ಪ್ರದಾನ

Date:

DAVANGERE UNIVERSITY ಹಿರಿಯ ವ್ಯಂಗ್ಯಚಿತ್ರಕಾರ, ಪತ್ರಕರ್ತ ಎಚ್ ಬಿ ಮಂಜುನಾಥ್ ರವರ ಜೀವಮಾನ ಸಾಧನೆಯನ್ನು ಗುರುತಿಸಿ ದಾವಣಗೆರೆ ವಿಶ್ವವಿದ್ಯಾನಿಲಯವು ತನ್ನ 11ನೇ ಘಟಿಕೋತ್ಸವದಲ್ಲಿ ಎಚ್ ಬಿ ಮಂಜುನಾಥರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಿ ಗೌರವಿಸಿತು.

ವಿಶ್ವ ವಿದ್ಯಾನಿಲಯದ ಕುಲಾಧಿಪತಿಗಳೂ, ರಾಜ್ಯಪಾಲರೂ ಆದ ಮಾನ್ಯ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅಧ್ಯಕ್ಷತೆಯಲ್ಲಿ ಮುಖ್ಯ ಅತಿಥಿಗಳಾಗಿ ಇಸ್ರೋದ ಮಾಜಿ ಅಧ್ಯಕ್ಷರು ಪದ್ಮಶ್ರೀ ಪುರಸ್ಕೃತರೂ ಆದ ಎ ಎಸ್ ಕಿರಣ್ ಕುಮಾರ್, ರಾಜ್ಯದ ಉನ್ನತ ಶಿಕ್ಷಣ ಸಚಿವರಾದ ಡಾ.ಎಂ ಸಿ ಸುಧಾಕರ್ ಆಗಮಿಸಿದ್ದರು.

DAVANGERE UNIVERSITY ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಬಿ ಡಿ ಕುಂಬಾರ್ ಇದ್ದರು. ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಮೂರ್ತಿಗಳು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮಾಜಿ ಅಧ್ಯಕ್ಷ ಜಸ್ಟಿಸ್ ಶಿವರಾಜ್ ಪಾಟೀಲ್ ಹಾಗೂ ಬೆಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಕುಲಪತಿ, ವಿಜ್ಞಾನಿ ಪ್ರೊ. ಕೆ ಸಿದ್ದಪ್ಪ ಇವರಿಗೂ ಇದೇ ಸಂದರ್ಭದಲ್ಲಿ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...