Monday, February 2, 2026
Monday, February 2, 2026

Karnataka ಕರ್ನಾಟಕ ನಾಮಕರಣಕ್ಕೆ ಸುವರ್ಣ ಸಂಭ್ರಮ: ವಿಧಾನಸೌಧ ಆವರಣದಲ್ಲಿ ಭುವನೇಶ್ವರಿ ಪ್ರತಿಮೆ ಪ್ರಸ್ತಾವನೆ

Date:

Karnataka ಕನ್ನಡ ನಾಡು- ನುಡಿ, ಸಂಸ್ಕೃತಿಯ ಸಂಕೇತವಾದ ತಾಯಿ ಭುವನೇಶ್ವರಿ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಸುಮಾರು 23 ಕೋಟಿ ರೂ. ವೆಚ್ಚದಲ್ಲಿ ಸ್ಥಾಪನೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಆದಷ್ಟು ಬೇಗ ಈ ಕಾಮಗಾರಿಯನ್ನು ಪ್ರಾರಂಭಿಸುವ ಇಚ್ಛೆಯನ್ನು ಸಂಪುಟ ವ್ಯಕ್ತಪಡಿಸಿದೆ.

Karnataka ಕನ್ನಡ ನಾಡು ಏಕೀಕರಣಗೊಂಡು, ಕರ್ನಾಟಕ ಎಂಬ ಹೆಸರು ನಾಮಕರಣವಾಗಿ 50 ವರ್ಷ ಸಂದಿರುವ ಸಂದರ್ಭದಲ್ಲಿ ಕನ್ನಡದ ಪ್ರತೀಕದ ಗುರುತು ಸರ್ಕಾರದ ಆವರಣದಲ್ಲಿರ ಬೇಕೆಂಬ ಉದ್ದೇಶದಿಂದ ಈ ನಿರ್ಣಯ ಕೈಗೊಳ್ಳಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...