Wednesday, August 12, 2026
Wednesday, August 12, 2026

Karnataka ಕರ್ನಾಟಕ ನಾಮಕರಣಕ್ಕೆ ಸುವರ್ಣ ಸಂಭ್ರಮ: ವಿಧಾನಸೌಧ ಆವರಣದಲ್ಲಿ ಭುವನೇಶ್ವರಿ ಪ್ರತಿಮೆ ಪ್ರಸ್ತಾವನೆ

Date:

Karnataka ಕನ್ನಡ ನಾಡು- ನುಡಿ, ಸಂಸ್ಕೃತಿಯ ಸಂಕೇತವಾದ ತಾಯಿ ಭುವನೇಶ್ವರಿ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಸುಮಾರು 23 ಕೋಟಿ ರೂ. ವೆಚ್ಚದಲ್ಲಿ ಸ್ಥಾಪನೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಆದಷ್ಟು ಬೇಗ ಈ ಕಾಮಗಾರಿಯನ್ನು ಪ್ರಾರಂಭಿಸುವ ಇಚ್ಛೆಯನ್ನು ಸಂಪುಟ ವ್ಯಕ್ತಪಡಿಸಿದೆ.

Karnataka ಕನ್ನಡ ನಾಡು ಏಕೀಕರಣಗೊಂಡು, ಕರ್ನಾಟಕ ಎಂಬ ಹೆಸರು ನಾಮಕರಣವಾಗಿ 50 ವರ್ಷ ಸಂದಿರುವ ಸಂದರ್ಭದಲ್ಲಿ ಕನ್ನಡದ ಪ್ರತೀಕದ ಗುರುತು ಸರ್ಕಾರದ ಆವರಣದಲ್ಲಿರ ಬೇಕೆಂಬ ಉದ್ದೇಶದಿಂದ ಈ ನಿರ್ಣಯ ಕೈಗೊಳ್ಳಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...