Wednesday, August 12, 2026
Wednesday, August 12, 2026

Siddaramaiah ರಾಜ್ಯದ ಏಳನೇ ವೇತನ ಆಯೋಗದ ವರದಿ ಸಲ್ಲಿಕೆ

Date:

Siddaramaiah ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅಧ್ಯಕ್ಷತೆಯ ರಾಜ್ಯದ ಏಳನೇ ವೇತನ ಆಯೋಗದವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರನ್ನು ಭೇಟಿಯಾಗಿ ವರದಿ ಸಲ್ಲಿಸಿದರು.

Siddaramaiah ಆಯೋಗದ ಸದಸ್ಯರಾದ ಪಿ.ಬಿ. ರಾಮಮೂರ್ತಿ, ಶ್ರೀಕಾಂತ್ ವನಹಳ್ಳಿ , ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ, ಹಣಕಾಸು ಇಲಾಖೆ ಕಾರ್ಯದರ್ಶಿ ಡಾ. ಪಿ.ಸಿ. ಜಾಫರ್, ವೇತನ ಆಯೋಗದ ಸದಸ್ಯ ಕಾರ್ಯದರ್ಶಿ ಹೆಫ್ಸಿಬಾರಾಣಿ ಕೊರ್ಲಪಾಟಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...