Death News ಸಾಗರ ತಾಲೂಕಿನ ತಾಳಗುಪ್ಪ ಹೋಬಳಿ ಆಲಳ್ಳಿ ಸಮೀಪ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತನ ಹೆಸರು ಉಪೇಂದ್ರ (45), ಕುಮಟಾ ಮೂಲದ ಈತನ ಶವ ಆಲಳ್ಳಿ ಸಮೀಪ ನೇಣು ಬಿಗಿದ ರೀತಿಯಲ್ಲಿ ಪತ್ತೆಯಾಗಿದೆ.
ಇವರ ಕುಟುಂಬ ಸಿದ್ದಾಪುರದಲ್ಲಿ ನೆಲೆಸಿದೆ ಎನ್ನಲಾಗಿದೆ.ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯುಲ್ಲಿ ಪ್ರಕರಣ ದಾಖಲಾಗಿದ್ದು, Death News ಕುಟುಂಬದವರ ಪತ್ತೆಗಾಗಿ ಕ್ರಮ ಕೈಗೊಳ್ಳಲಾಗಿದೆ.
Death News ಕುಮಟಾದ ವ್ಯಕ್ತಿ ತಾಳಗುಪ್ಪದ ಆಲಳ್ಳಿ ಬಳಿ ಶವವಾಗಿ ಪತ್ತೆ
Date: