Saturday, October 5, 2024
Saturday, October 5, 2024

Evergreen forest ಪರಿಸರವನ್ನ ಕಾಪಾಡುವುದು ಜವಾಬ್ದಾರಿ : ಎ.ಎನ್ ಮಹೇಶ್

Date:

Evergreen forest ನಿತ್ಯ ಹರಿದ್ವರ್ಣದ ಕಾಡು, ಹಸಿರು ಹೊದಿಕೆಯನ್ನು ಹೊಂದಿರುವ ಪಶ್ಚಿಮಘಟ್ಟ ಸೇರಿದಂತೆ ರಾಜ್ಯದ ಪರಿಸರವನ್ನು ಕಾಪಾಡುವ ಜವಾಬ್ದಾರಿ ಎಲ್ಲರ ಕರ್ತವ್ಯ ಎಂದು ರಾಜ್ಯ ಪರಿಸರ ತಜ್ಞ ಮೌಲ್ಯಮಾಪನ ಸಮಿತಿಯ ಅಧ್ಯಕ್ಷ ಎ.ಎನ್.ಮಹೇಶ್ ಹೇಳಿದರು.

ಚಿಕ್ಕಮಗಳೂರಿನ, ಮರ್ಲೆ ಗ್ರಾಮ ಪಂಚಾಯಿತಿ ಹಾಗೂ ಬೀರದೇವರ ಟ್ರಸ್ಟ್ ಹರಿಹರದಳ್ಳಿ ವತಿಯಿಂದ ಚಿಕ್ಕಮಗಳೂರು ನಗರದಲ್ಲಿ ಏರ್ಪಡಿ ಸಿದ್ದ ರಾಜ್ಯ ಪರಿಸರ ತಜ್ಞ ಮೌಲ್ಯಮಾಪನ ಸಮಿತಿಯ ಅಧ್ಯಕ್ಷರಾಗಿ ನೇಮಕವಾದ ಹಿನ್ನೆಲೆಯಲ್ಲಿ ಮುಖಂಡರಿoದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಮಾನವ ತನ್ನ ಅಗತ್ಯವನ್ನು ಮೀರಿ ಪರಿಸರವನ್ನು ಬಳಕೆ ಮಾಡುತ್ತಿರುವುದರಿಂದ ನಿಸರ್ಗದಲ್ಲಿ ಏರುಪೇರು ರಾಗುತ್ತಿದ್ದು ಸಮತೋಲನ ಕಾಯ್ದುಕೊಳ್ಳುವುದು ನಮ್ಮೆಲ್ಲರ ಆದ್ಯತೆಯಾಗಬೇಕು. ಸಮಿತಿಯಿಂದ ನಿರಪೇಕ್ಷಣ ಪತ್ರ ನೀಡುವಾಗ ಅವರು ನಿಗಾ ವಹಿಸಲಿದ್ದು ನಿಯಮ ಮೀರಿದ ಕೂಗಾರಿಕೆ, ಗಣಿಗಾರಿಕೆ ಹಾಗು ಕಟ್ಟಡಗಳ ನಿರ್ಮಾ ಣಕ್ಕೆ ಅವಕಾಶ ನೀಡದೇ ಸಮರ್ಥವಾಗಿ ಜವಾಬ್ದಾರಿ ನಿರ್ವಹಿಸಲಾಗುವುದು ಎಂದರು.

Evergreen forest ಸಂದರ್ಭದಲ್ಲಿ ಮರ್ಲೆ ಗ್ರಾ.ಪಂ. ಅಧ್ಯಕ್ಷೆ ಸುಧಾ ಮಂಜುನಾಥ್, ಸದಸ್ಯರಾದ ಜಗದೀಶ್, ಬಸವರಾಜು, ಎನ್.ಡಿ.ಮಂಜುನಾಥ್, ಮುಖಂಡರುಗಳಾದ ಹೆಚ್.ಎಲ್.ಬಲರಾಮ್, ಚಂದ್ರಶೇಖರ್, ಬಸವ ರಾಜ್ ಮತ್ತಿತರಿದ್ದರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Chennabasappa ಬನ್ನಿ ಪೂಜೆಗೆ ಶಾಸಕ ಚೆನ್ನಿ ಅವರಿಂದ ಪೂರ್ವೋಚಿತ ಸಿದ್ಧತೆ

S.N.Chennabasappa ನವರಾತ್ರಿ ಉತ್ಸವದ ಕಡೆಯ ದಿನದಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ...

Shree Sigandur Chowdeshwari Temple ಸಿಗಂದೂರು ದೇವಿ ವೈಭವದ ನವರಾತ್ರಿ ಉತ್ಸವ

Shree Sigandur Chowdeshwari Temple ಶ್ರೀ ಕ್ಷೇತ್ರ ಸಿಗಂದೂರಿನಲ್ಲಿ...

Madhu Bangarappa ಸಾರ್ವಜನಿಕರ ಅಹವಾಲುಗಳಿಗೆ ಸಕಾಲದಲ್ಲಿ ಅಗತ್ಯ ಸೌಲಭ್ಯ ಒದಗಿಸಿ- ಮಧು ಬಂಗಾರಪ್ಪ

Madhu Bangarappa ಸೌಲಭ್ಯ ಅರಸಿ ಕಚೇರಿಗೆ ಆಗಮಿಸುವ ಗ್ರಾಮೀಣ ಮತ್ತು...

CM Siddharamaiah ಚಾಮುಂಡೇಶ್ವರಿ ಆಶೀರ್ವಾದದಿಂದಲೇ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ- ಸಿದ್ಧರಾಮಯ್ಯ

CM Siddharamaiah ತಾಯಿ ಚಾಮುಂಡೇಶ್ವರಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ...