Monday, February 2, 2026
Monday, February 2, 2026

Evergreen forest ಪರಿಸರವನ್ನ ಕಾಪಾಡುವುದು ಜವಾಬ್ದಾರಿ : ಎ.ಎನ್ ಮಹೇಶ್

Date:

Evergreen forest ನಿತ್ಯ ಹರಿದ್ವರ್ಣದ ಕಾಡು, ಹಸಿರು ಹೊದಿಕೆಯನ್ನು ಹೊಂದಿರುವ ಪಶ್ಚಿಮಘಟ್ಟ ಸೇರಿದಂತೆ ರಾಜ್ಯದ ಪರಿಸರವನ್ನು ಕಾಪಾಡುವ ಜವಾಬ್ದಾರಿ ಎಲ್ಲರ ಕರ್ತವ್ಯ ಎಂದು ರಾಜ್ಯ ಪರಿಸರ ತಜ್ಞ ಮೌಲ್ಯಮಾಪನ ಸಮಿತಿಯ ಅಧ್ಯಕ್ಷ ಎ.ಎನ್.ಮಹೇಶ್ ಹೇಳಿದರು.

ಚಿಕ್ಕಮಗಳೂರಿನ, ಮರ್ಲೆ ಗ್ರಾಮ ಪಂಚಾಯಿತಿ ಹಾಗೂ ಬೀರದೇವರ ಟ್ರಸ್ಟ್ ಹರಿಹರದಳ್ಳಿ ವತಿಯಿಂದ ಚಿಕ್ಕಮಗಳೂರು ನಗರದಲ್ಲಿ ಏರ್ಪಡಿ ಸಿದ್ದ ರಾಜ್ಯ ಪರಿಸರ ತಜ್ಞ ಮೌಲ್ಯಮಾಪನ ಸಮಿತಿಯ ಅಧ್ಯಕ್ಷರಾಗಿ ನೇಮಕವಾದ ಹಿನ್ನೆಲೆಯಲ್ಲಿ ಮುಖಂಡರಿoದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಮಾನವ ತನ್ನ ಅಗತ್ಯವನ್ನು ಮೀರಿ ಪರಿಸರವನ್ನು ಬಳಕೆ ಮಾಡುತ್ತಿರುವುದರಿಂದ ನಿಸರ್ಗದಲ್ಲಿ ಏರುಪೇರು ರಾಗುತ್ತಿದ್ದು ಸಮತೋಲನ ಕಾಯ್ದುಕೊಳ್ಳುವುದು ನಮ್ಮೆಲ್ಲರ ಆದ್ಯತೆಯಾಗಬೇಕು. ಸಮಿತಿಯಿಂದ ನಿರಪೇಕ್ಷಣ ಪತ್ರ ನೀಡುವಾಗ ಅವರು ನಿಗಾ ವಹಿಸಲಿದ್ದು ನಿಯಮ ಮೀರಿದ ಕೂಗಾರಿಕೆ, ಗಣಿಗಾರಿಕೆ ಹಾಗು ಕಟ್ಟಡಗಳ ನಿರ್ಮಾ ಣಕ್ಕೆ ಅವಕಾಶ ನೀಡದೇ ಸಮರ್ಥವಾಗಿ ಜವಾಬ್ದಾರಿ ನಿರ್ವಹಿಸಲಾಗುವುದು ಎಂದರು.

Evergreen forest ಸಂದರ್ಭದಲ್ಲಿ ಮರ್ಲೆ ಗ್ರಾ.ಪಂ. ಅಧ್ಯಕ್ಷೆ ಸುಧಾ ಮಂಜುನಾಥ್, ಸದಸ್ಯರಾದ ಜಗದೀಶ್, ಬಸವರಾಜು, ಎನ್.ಡಿ.ಮಂಜುನಾಥ್, ಮುಖಂಡರುಗಳಾದ ಹೆಚ್.ಎಲ್.ಬಲರಾಮ್, ಚಂದ್ರಶೇಖರ್, ಬಸವ ರಾಜ್ ಮತ್ತಿತರಿದ್ದರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...