Sunday, December 7, 2025
Sunday, December 7, 2025

Chandragutti Renukamba Temple ಚಂದ್ರಗುತ್ತಿ ಜಾತ್ರೆಯಲ್ಲಿ ಬೆತ್ತಲೆ ಸೇವೆ ನಿಷೇಧಗೊಳಿಸಿ ಜಿಲ್ಲಾಧಿಕಾರಿಗಳ ಆದೇಶ

Date:

Chandragutti Renukamba Temple ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕು ಚಂದ್ರಗುತ್ತಿ ಗ್ರಾಮದ ಶ್ರೀ ರೇಣುಕಮ್ಮ ದೇವೆ ಜಾತ್ರೆಯು ಮಾರ್ಚ್ 15 ರಿಂದ 20 ರವರೆಗೆ ನಡೆಯಲಿದ್ದು, ಚಂದ್ರಗುತ್ತಿ ಗ್ರಾಮ ಹಾಗೂ ಅದರ ಸುತ್ತಮುತ್ತಲಿನ 5 ಕಿ ಮೀ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆರವರು ಅಧಿಸೂಚನೆ ಹೊರಡಿಸಿದ್ದಾರೆ.

Chandragutti Renukamba Temple ಹಾಗೂ ಜಾತ್ರಾ ಮಹೋತ್ಸವದಲ್ಲಿ ಬೆತ್ತಲೆ ಸೇವೆಯನ್ನು ನಿಷೇಧಿಸಿ ಆದೇಶ ಹೊರಡಿಸಿದ್ದು, ಈ ನಿಷೇಧಾಜ್ಞೆಯು ಶ್ರೀರೇಣುಕಮ್ಮ ದೇವಿಯ ರಥೋತ್ಸವ ಹಾಗೂ ಇತರೆ ಪೂಜಾ ಕಾರ್ಯಗಳು ಮತ್ತು ಧಾರ್ಮಿಕ ವಿಧಿ-ವಿಧಾನಗಳನ್ನು ನಡೆಸುವುದಕ್ಕೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...