Monday, April 6, 2026
Monday, April 6, 2026

Breaking News ಈರೋಡ್ ಚುನಾವಣಾ ತಪಾಸಣೆ ಕಬಂಧ‌ಬಾಹುವಿನಿಂದ ಪಾರಾದ ಕನ್ನಡಿಗ ವಿಜೇಂದ್ರರಾವ್

Date:

Breaking News ತಮಿಳುನಾಡು ರಾಜ್ಯದ ಸೇಲಂ ಸಮೀಪವಿರುವ ಈರೋಡ್ ನಲ್ಲಿ ಶಿವಮೊಗ್ಗ ದ ಅ.ನಾ.ವಿಜಯೇಂದ್ರ ರಾವ್ ರವರಿಂದ 17-03-2024 ರಂದು ಜಫ್ತಿ ಮಾಡಿದ್ದ 89 ಸೀರೆ ಮತ್ತು 40230.00 ರೂಪಾಯಿಯನ್ನು ಎಲ್ಲಾ ಸೂಕ್ತ ದಾಖಲೆಯನ್ನು ಅ.ನಾ.ವಿಜಯೇಂದ್ರ ರಾವ್ ಒದಗಿಸಿ 18-03-2024 ರ ಮಧ್ಯಾಹ್ನ 2.15 ಕ್ಕೆ ಪಡೆದರು.

ಮಧ್ಯಾಹ್ನ 12 ಗಂಟೆ 10 ನಿಮಿಷಕ್ಕೆ Dc office Erode ನಿಂದ ರಿಲೀಸ್ ಲೆಟರ್ ಚುನಾವಣಾ ಕಚೇರಿಗೆ 12.30 ಕ್ಕೆ ಕಳಿಸಿರುತ್ತಾರೆ.

ಈ ಸಂದರ್ಭದಲ್ಲಿ ಇಲ್ಲಿಯ AC ಅವರು ಅ.ನಾ.ವಿಜಯೇಂದ್ರ ರಾವ್ ಅವರನ್ನು ಕರೆಸಿ ವಿಚಾರಣೆ ಮಾಡಿರುತ್ತಾರೆ. ಈ ಸಂದರ್ಭದಲ್ಲಿ ಏಸಿ ಯವರು 40,000-00 ನಗದು ಎಲ್ಲಿಂದ ತೆಗೆದುಕೊಂಡು ಬಂದಿದ್ದೀರಿ ಅದರ ಬಗ್ಗೆ ದಾಖಲೆ ಒದಗಿಸಿ ಎಂದು ಕೇಳಿರುತ್ತಾರೆ. (Bank pass book etc) ಇದಕ್ಕೆ ಅನಾವಿ ಯವತು ಈ ಹಣ ಬಹಳ ದಿನಗಳಿಂದ ಉಳಿಸಿಕೊಂಡು ಬಂದಿದ್ದು ಎಂದು ಹೇಳಿ ಪತ್ರ ಬರೆದುಕೊಟ್ಟ ಮೇಲೆ ರಿಲೀಸ್ ಲೆಟರ್ ಕೊಡುವಂತೆ ತಮ್ಮ ಅಧಿಕಾರಿಗೆ ಏಸಿ ತಿಳಿಸಿರುತ್ತಾರೆ

Breaking News ಚುನಾವಣಾ ಕಛೇರಿಯಲ್ಲಿ ಸುಮಾರು ಎರಡು ಗಂಟೆ ಸಮಯ ಬೇಕಾಯಿತು
ಮಧ್ಯಾಹ್ನ 2 .15. ಕ್ಕೆ ಅನಾವಿಯವರು ತಮ್ಮ ವಸ್ತುಗಳು ಮತ್ತು ನಗದು ಹಣ ಪಡೆದುಕೊಂಡರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Babu Jagjivanram ಬಾಬು ಜಗಜೀವನ ರಾಂ,ಶೋಷಿತ ವರ್ಗದ ದಾರುದೀಪ- ಎಸ್.ಎನ್.ಚನ್ನಬಸಪ್ಪ.

Babu Jagjivanram ಬಾಬು ಜಗಜೀವನ್ ರಾಮ್ ರವರು ಶೋಷಿತ ವರ್ಗದವರ ದಾರಿದೀಪವಾಗಿದ್ದು, ಸಮಾಜದ...

MESCOM ಏಪ್ರಿಲ್ 7. ಶಿವಮೊಗ್ಗ ನಗರ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM  ಶಿವಮೊಗ್ಗ ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ-3 ಗುಡ್‌ಲಕ್ ಸರ್ಕಲ್ ಹತ್ತಿರ,...

Shivamogga Police ನಿದಿಗೆ ಚಾನಲ್ ನಲ್ಲಿ ಗಂಡಸಿನ ಶವಪತ್ತೆ.ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣೆ ಪ್ರಕಟಣೆ.

Shivamogga Police ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿದಿಗೆ ಚಾನಲ್‌ನಲ್ಲಿ ಗಂಡಸಿನ...