Monday, May 4, 2026
Monday, May 4, 2026

SN Channabasappa ಅಬ್ ಕಿ ಬಾರ್ ,ಚಾರ್ ಸೌ ಪಾರ್

Date:

SN Channabasappa ಮತ್ತೊಮ್ಮೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಬೇಕು ಎಂಬ ಪ್ರತಿಧ್ವನಿ, ಜಯಘೋಷ ಹಾಗೂ ಹರ್ಷೋದ್ಗಾರ ಶಿವಮೊಗ್ಗ ನಗರದ (ಫ್ರೀಡಂ ಪಾರ್ಕ್) ಅಲ್ಲಮ ಪ್ರಭು ಮೈದಾನದಿಂದ ಮೊಳಗಿದೆ.
ಶ್ರೀ ನರೇಂದ್ರ ಮೋದಿ ಕೇವಲ ಹೆಸರಲ್ಲ, ಅವರೊಂದು ಶಕ್ತಿ, ಕೋಟ್ಯಾಂತ ಭಾರತೀಯರ ಅಭಿವೃದ್ಧಿ ಮತ್ತು ಭರವಸೆಯ ಸಂಕೇತ. ಈ ಭರವಸೆಯೊಂದಿಗೆ ಇಂದು ಶಿವಮೊಗ್ಗದಲ್ಲಿ ರಾಷ್ಟ್ರ ಭಕ್ತ ಶ್ರೀ ನರೇಂದ್ರ ಮೋದಿ ಜೀ ಅವರ ನೇತೃತ್ವದಲ್ಲಿ ಜರುಗಿದ “ಬೃಹತ್ ಸಾರ್ವಜನಿಕ ಸಭೆಯ’ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನನ್ನಂತಹ ಎಲ್ಲಾ ರಾಷ್ಟ್ರ ಭಕ್ತರ ಜೀವನದ ಅತ್ಯಮೂಲ್ಯ ಕ್ಷಣಗಳು.
SN Channabasappa ಅಬ್ ಕೀ ಬಾರ್.. ಚಾರ್ ಸೋ ಬಾರ್ ಎಂದು ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್. ಚೆನ್ನಬಸಪ್ಪ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...