Monday, May 4, 2026
Monday, May 4, 2026

High Court of Karnataka ನಾಮ ಫಲಕಗಳಲ್ಲಿ ಶೇ60 ಕಡ್ಡಾಯ:ಮಳಿಗೆಗಳನ್ನ ಬಲವಂತ ಮುಚ್ಚದಂತೆ ಕೋರ್ಟ್ ಮಧ್ಯಂತರ ಆದೇಶ

Date:

High Court of Karnataka ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಬಳಕೆ ಮಾಡದ
ವಾಣಿಜ್ಯ ಸಂಸ್ಥೆಗಳು, ಅಂಗಡಿ-ಮುಂಗಟ್ಟುಗಳನ್ನು ಮುಚ್ಚದಂತೆ ಸರಕಾರಕ್ಕೆ
ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ಕನ್ನಡ ಕಡ್ಡಾಯಗೊಳಿಸುವ ಕಾಯಿದೆ ಹಾಗೂ ಸುತ್ತೋಲೆಯನ್ನು ಪ್ರಶ್ನಿಸಿ
ರೀಟೇಲರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಹಾಗೂ ಹಲವು ಕಂಪನಿಗಳು
ಸಲ್ಲಿಸಿದ್ದತಕರಾರು ಅರ್ಜಿಗಳನ್ನು ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

High Court of Karnataka ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಪೀಠ, ಸುತ್ತೋಲೆ ಅನುಸಾರ
ವಾಣಿಜ್ಯ ಸಂಸ್ಥೆಗಳ ವಿರುದ್ಧ ಸದ್ಯಕ್ಕೆ ಬಲವಂತದ ಕ್ರಮ ಜರುಗಿಸಬಾರದು. ಹಾಗೆಯೇ,
ಕಾಯಿದೆ ಯಾವ ದಿನದಿಂದ ಜಾರಿಗೆ ಬಂದಿದೆ, ಯಾವ ದಿನ ಸರಕಾರದ ರಾಜ್ಯಪತ್ರದಲ್ಲಿ
ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ ಎಂಬುದನ್ನು ಸ್ಪಷ್ಟಪಡಿಸಬೇಕು, ಎಂದು
ಸರಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...