Monday, February 2, 2026
Monday, February 2, 2026

Narendra Modi ಅಭಿವೃದ್ಧಿಗಾಗಿ 400 ಸ್ಥಾನ ಗೆಲ್ಲಿಸಿಕೊಡಿ- ಪ್ರಧಾನಿ ಮೋದಿ ಕರೆ

Date:

Narendra Modi ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ ಪಾರ್ಕ್) ಪ್ರಧಾನಿ ನರೇಂದ್ರ ಮೋದಿಯವರ ಬೃಹತ್ ಬಹಿರಂಗ ಸಭೆಯನ್ನು ಆಯೋಜಿಸಲಾಗಿತ್ತು.

ಈ ಸಭೆಗೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿ ಮಾತನಾಡಿದರು. ಮೊದಲು ಕನ್ನಡದಲ್ಲಿ ಭಾಷಣವನ್ನು ಆರಂಭಿಸಿದರು. ಶಿವಮೊಗ್ಗದ ಜನತೆಗೆ ನನ್ನ ನಮಸ್ಕಾರಗಳು. ಸಿಗಂದೂರು ದೇವಿಗೆ ನನ್ನ ಪ್ರಣಾಮಗಳು. ನಿಮ್ಮ ಪ್ರೀತಿ ವಿಶ್ವಾಸ ಹಾಗೂ ಆಶೀರ್ವಾದ ನನ್ನ ಮೇಲೆ ಇರಲಿ ಎಂದು ಹೇಳಿದರು.

Narendra Modi ಬಡತನ ತೊಲಗಿಸಲು, ಭ್ರಷ್ಟಾಚಾರ ನಿರ್ಮೂಲನೆಗೆ, ಕೃಷಿಕರು ಹಾಗೂ ಯುವಜನರಿಗೆ ಶಕ್ತಿ ತುಂಬಲು ದೇಶದಾದ್ಯಂತ ಪಕ್ಷದ 400ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡಿ ಎಂದು ಹೇಳಿದರು. ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ. ಬಡವರ ಕಲ್ಯಾಣ ಮಾಡಿದೆ. ಸಮರ್ಥ ಹಾಗೂ ಬಲಿಷ್ಠ ರಾಷ್ಟ್ರವನ್ನು ಕಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...