Monday, February 2, 2026
Monday, February 2, 2026

Water Project ಹೆಗ್ಗೋಡಿನಲ್ಲಿ ರಾಜಕಾರಣಿಗಳಿಗೆ ” ನೋ ಎಂಟ್ರಿ”

Date:

Water Project ತೀರ್ಥಹಳ್ಳಿ: ಬಹುಗ್ರಾಮ ಕುಡಿಯುವ ನೀರಿನ ಯೋಜನೆ ವಿರೋಧಿಸಿ ಹೋರಾಟ ನೆಡೆಸುತ್ತಿರುವ ತಾಲೂಕಿನ ಹೆಗ್ಗೋಡು ಗ್ರಾಮದ ಗ್ರಾಮಸ್ಥರು ಬರಲಿರುವ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಯಾವುದೇ ರಾಜಕಾರಣಿಗಳು ಗ್ರಾಮದೊಳಗೆ ಪ್ರವೇಶಿಸದಂತೆ ಬಹಿಷ್ಕಾರ ಹಾಕಿದ್ದಾರೆ.


ರಾಜಕಾರಣಿಗಳು ಗ್ರಾಮದೊಳಗೆ ಪ್ರವೇಶಿಸಿದರೆ ಮಹಿಳೆಯರಿಂದ ಹಿಡಿಕುಂಟೆ ಉಪಚಾರ ಮಾಡಿಸುತ್ತೇವೆ ಎಂದು ಬ್ಯಾನರ್ ಮೂಲಕ ಎಚ್ಚರಿಕೆ ನೀಡಿದ್ದಾರೆ.


Water Project ರಾಜಕಾರಣಿಗಳು ಆಲಗೇರಿ,ಹೆಗ್ಗೋಡು ಗ್ರಾಮಕ್ಕೆ ಬರುವ ಅಗತ್ಯವಿಲ್ಲ,ಮುಂದಿನ ದಿನಗಳಲ್ಲಿ ಮುಳುಬಾಗಿಲು, ಹೊಸಹಳ್ಳಿ,ತೀರ್ಥಮುತ್ತೂರು ಸೇರಿದಂತೆ ತುಂಗಾ,ಮಾಲತಿ ನದಿ ತೀರದ ೧೫ಗ್ರಾ.ಪಂ.ವ್ಯಾಪ್ತಿಯಲ್ಲಿಯೂ ಪ್ರವೇಶ ನಿರ್ಬಂಧ ಕ್ಕೆ ತೀರ್ಮಾನಿಸಲಾಗಿದೆ ಎಂದು ಹೋರಾಟ ಸಮಿತಿಯ ರೈತ ಮುಖಂಡ ಕೋಡ್ಲು ವೆಂಕಟೇಶ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಹೋರಾಟಗಾರರಾದ ಕಂಬಳಿಗೆರೆ ರಾಜೇಂದ್ರ,ಅಭಿಲಾಶ್ ಸೌಳಿ,ಬಿಕ್ಕೊಳ್ಳಿ ಮಂಜುನಾಥ್ ಮುಂತಾದವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...