Wednesday, September 16, 2026
Wednesday, September 16, 2026

Srirenukacharya Jayanti ಶಿವಮೊಗ್ಗದಲ್ಲಿ ಶ್ರೀರೇಣುಕಾಚಾರ್ಯ ಜಯಂತಿ ಸರಳ ಆಚರಣೆ

Date:

Srirenukacharya Jayanti ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕ0ತಿ ಇಲಾಖೆ ವತಿಯಿಂದ ಇಂದು ಕುವೆಂಪು ರಂಗಮಂದಿರದಲ್ಲಿ ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಪ್ರಯುಕ್ತ ಸರಳವಾಗಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು.
ಈ ವೇಳೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್.ಹೆಚ್, ಜಂಗಮ ಸಮಾಜದ ಜಿಲ್ಲಾ ಅಧ್ಯಕ್ಷ Srirenukacharya Jayanti ಚಂದ್ರಪ್ಪ, ಮುಖಂಡರಾದ ಲೋಕೇಶ್, ಸೋಮಶೇಖರ್, ಜಗದೀಶ್, ಗಿರಿಜಮ್ಮ, ಸೋಮನಾಥ್ ಮತ್ತಿತರರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...