Thursday, March 19, 2026
Thursday, March 19, 2026

Accident Case ರಸ್ತೆ ಅಪಘಾತದಲ್ಲಿ ಸಾವಿಗೀಡಾದ ಇಂಜಿನಿಯರಿಂಗ್ ವಿದ್ಯಾರ್ಥಿ ಪುನೀತ್ ಸಾವಿಗೆ ಸಂತಾಪ

Date:

Accident Case ರಾಜ್ಯ ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರುಗಳಿಸಿದ್ದ ಪುನೀತ್ ರವರು ದಿ. 22.03.2024 ರಂದು ನವಲೇ ಬಳಿ ಬೈಕ್ ನಲ್ಲಿ ಅಪಘಾತಕ್ಕೆ ತುತ್ತಾದರೂ, ಇವರು ತನ್ನ 8ನೇ ವಯಸ್ಸಿನಿಂದ ಕರಾಟೆ ತರಬೇತಿ ಪಡೆದು ಇವರಿಗೆ ಎ. ಝೆಡ್ ಮುಹೀಬ್ ರವರು ಗುರುಗಳಾಗಿದ್ದರು.

ಪುನೀತ್ ರವರು ಒಟ್ಟಾರೆ ರಾಜ್ಯಮಟ್ಟದ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ನಾಲ್ಕು ಪದಕ. ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಗಳಲ್ಲಿ ಒಟ್ಟಾರೆ 12 ಪದಕವನ್ನು ಪಡೆದಿದ್ದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಪಂಚಾಯತಿಯಲ್ಲಿ ನಡೆಯುವ ಪಂದ್ಯಾವಳಿಯಲು ಸಹ ಭಾಗವಹಿಸಿದರು.

ಪ್ರಸಕ್ತ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿ ಬದುಕಿ ಬಾಳಬೇಕಾಗಿರುವಂತ ವಿದ್ಯಾರ್ಥಿ ಸಾವಾಗಿರುವುದು ದುಃಖ ವಿಷಯವೇ ಸರಿ.

ಪುನೀತ್ ರವರಿಗೆ ಕರಾಟೆ ಗುರುಗಳಾದ ಮಾಸ್ಟರ್ ಎ. ಝೆಡ್ ಮುಹೀಬ್. ಸಹ ತರಬೇತಿದಾರರಾಗಿ ನವೀನ್. ಸಾಧಿಕ್ . ಮಂಜುನಾಥ್. ಹಾಗೂ ಸಹ್ಯಾದ್ರಿ ಶಿವಮೊಗ್ಗ ಡಿಸ್ಟಿಕ್ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ಸಂತಾಪ ಸೂಚಿಸಿದರು.

Accident Case ಅಂತರಾಷ್ಟ್ರೀಯ ಮಾನವ ಹಕ್ಕುಗಳ ಅಪರಾಧ ನಿಯಂತ್ರಣ ಸಂಸ್ಥೆ ಸಂಸ್ಥಾಪಕ ನಿರ್ದೇಶಕರು ಸಂತೋಷಹೊನ್ನೇಗುಂಡಿ.

ಅಬ್ದುಲ್ ರಜಾಕ್. ಸಂಸ್ಥೆಯ ನಸೀಫ್ ಅಮ್ಜದ್. ಫೈರೋಜ್ . ಹಾಗೂ ಸದಸ್ಯರು ಸಂತಾಪ ಸೂಚಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...