Friday, March 20, 2026
Friday, March 20, 2026

Tejashwini Gowda ಬಿಜೆಪಿ ಶಾಸಕಿ ತೇಜಸ್ವಿನಿ ಗೌಡ ಕಾಂಗ್ರೆಸ್ ಬಾಗಿಲು ತಟ್ಟುತ್ತಿದ್ದಾರೆಯೆ?

Date:

Tejashwini Gowda ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯೆ ತೇಜಸ್ವಿನಿ ಗೌಡ ಸ್ವಪಕ್ಷದ ವಿರುದ್ಧ ಸಿಡಿದೇಳುವ ಸಾಧ್ಯತೆ ಇದೆ. ಬಿಜೆಪಿಗೆ ರಾಜೀನಾಮೆ ಕೊಡಲು ಸಿದ್ದರಾಗಿದ್ದು ಇದರ ಜೊತೆಗೆ ಜೂನ್ ತಿಂಗಳಲ್ಲಿ ಅವರ ವಿಧಾನಪರಿಷತ್ ಸದಸ್ಯ ಸ್ಥಾನದ ಅವಧಿಯೂ ಕೊನೆಗೊಳ್ಳಲಿದೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಅಥವಾ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಟಿಕೆಟ್‌ಗಾಗಿ ಬೇಡಿಕೆ ಇಟ್ಟಿದ್ದರು ಸಿಗಬಹುದೆನ್ನುವ ನಂಬಿಕೆ ಕೂಡ ಅವರಿಗೆ ಇತ್ತು ಆದರೆ ಅದು ಈಡೇರಲಿಲ್ಲ ಕಾರಣ ಎರಡೂ ಕ್ಷೇತ್ರಗಳ ಬಿಜೆಪಿ ಟಿಕೆಟ್ ಘೋಷಣೆಯಾಗಿದೆ.

ಇವರಿಗೆ ಟಿಕೆಟ್ ಕೈ ತಪ್ಪಿದೆ? ಇದರ ಬೆನ್ನಲ್ಲೇ ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದಾರೆ ತೇಜಸ್ವಿನಿ ಗೌಡ ಅವರು,ಮೂಲ ಕಾಂಗ್ರೆಸ್ ಪಕ್ಷದವಾರದ ತೇಜಸ್ವಿನಿ ಚುನಾವಣೆಗೆ ಇಳಿದಿದ್ದರು. ಮೊದಲ ರಾಜಕೀಯ ಪ್ರವೇಶದಲ್ಲಿ ತೇಜಸ್ವಿನಿ ಅವರು ಅಂದು ಕನಕಪುರ ಕ್ಷೇತ್ರದಿಂದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಸೋಲಿಸಿ ದೊಡ್ಡ ಹೆಸರು
ಮಾಡಿದ್ದರು .

Tejashwini Gowda ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರನ್ನೇ ರಾಜಕೀಯ ಗುರು ಎಂದಿದ್ದ ತೇಜಸ್ವಿನಿ ನಂತರ ಕಾಂಗ್ರೆಸ್ ಕೈಕೊಟ್ಟು ಬಿಜೆಪಿ ಸೇರಿದ್ದರು, ಡಿಕೆಶಿ ಸಹೋದರರ ವಿರುದ್ಧ ಮನಬಂದಂತೆ ಮಾತನಾಡಿದ್ದರು.ಹೊಲಸು ರಾಜಕಾರಣದಲ್ಲಿ ಈಗ ಮತ್ತೆ ಕಾಂಗ್ರೆಸ್ ಸೇರುವ ಇಂಗಿತವನ್ನು ಆಪ್ತರಲ್ಲಿ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...