Saturday, October 5, 2024
Saturday, October 5, 2024

Madhu Bangarappa ಈಶ್ವರಪ್ಪನವರೇ ಗೌರವದಿಂದ ಇರಿ.ಗೌರವ ಉಳಿಸಿಕೊಳ್ಳಿ- ಮಧು ಬಂಗಾರಪ್ಪ

Date:

Madhu Bangarappa ಈಶ್ವರಪ್ಪ ಅವರಿಗೆ ಬಸ್ಟ್ಯಾಂಡ್ ನಲ್ಲಿ ಕಣಿ ಹೇಳೋಕೆ ಹೇಳಿ.
ಈಶ್ವರಪ್ಪ ಅವರು ಡಬ್ಬದ ಹಾಗೆ ಸೌಂಡ್ ಮಾಡುತ್ತಿದ್ದಾರೆ.ಅವರು ಕ್ಯಾಂಡಿಡೇಟ್ ಆಗಲ್ಲ.
ಯಡಿಯೂರಪ್ಪ ಮಕ್ಕಳು ಈಶ್ವರಪ್ಪ ಅವರನ್ನು ಡಮ್ಮಿ ಮಾಡಿ ಕೂರಿಸಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.

ಈಶ್ವರಪ್ಪ ತಟ್ಟೆಯಲ್ಲಿ ಹೆಗಣ ಕೊಳೆತು ನಾರ್ತಿದೆ.
ಈಶ್ವರಪ್ಪ ಅವರಿಗೆ ಪೊಲಿಟಿಕಲ್ ಸುಫಾರಿ ಯಡಿಯೂರಪ್ಪ ಕೊಟ್ಟಿದ್ದಾರೆ.
ಈಶ್ವರಪ್ಪ ಅವರನ್ನು ಹಿಂದುಳಿದ ವರ್ಗದ ಮತ ಒಡೆಯಿರಿ ಅಂತಾ ಕಳುಹಿಸಿದ್ದಾರೆ ಎಂದು ಹೇಳಿದ್ದಾರೆ.

ಜಾತಿ ರಾಜಕಾರಣ ಮಾಡಿ ಇವರು ಹೊಲಸು ಮಾಡಿದ್ದಾರೆ.
ಈಶ್ವರಪ್ಪ ಅವರಿಗೆ ಮಗನಿಗೆ ಟಿಕೇಟ್ ಕೊಡಿಸುವ ಗಂಡಸುತನ ಇದ್ದರೆ ಅದರ ಬಗ್ಗೆ ಮಾತನಾಡಲಿ,ನಮ್ಮ ಅಕ್ಕ ಒಳ್ಳೆಯ ರೀತಿ ಪ್ರಚಾರ ಮಾಡ್ತಿದ್ದಾರೆ ಎಂದು ಹೇಳಿದ್ದಾರೆ.

ನಮ್ಮ ತಂಟೆಗೆ ಬಂದರೆ ಮತದಾರರು ಉತ್ತರ ಕೊಡುತ್ತಾರೆ.
ಒಂದು ಸರಿ ದೆಹಲಿಯಿಂದ ಪೋನ್ ಬಂದ್ರೆ ನನ್ನ ಮನಸು ಕರಗುತ್ತದೆ ಅಂತಾರೆ.
ಈಶ್ವರಪ್ಪ ಅವರೇ ಗೌರವದಿಂದ ಇರಿ, ಗೌರವ ಉಳಿಸಿಕೊಳ್ಳಿ ಎಂದು ಕಟ್ಟೆಚ್ಚರದ ಮಾತನ್ನು ಹೇಳಿದ್ದಾರೆ.

Madhu Bangarappa ಕಾಂಗ್ರೆಸ್ ಬೇರೆಯರ ಮನೆ ಒಡೆದಿದೆ ಅಂತಾ ಮತ ಕೇಳಲ್ಲ.ನಮ್ಮ ಗ್ಯಾರಂಟಿ ಯೋಜನೆ ಕೈ ಹಿಡಿಯುತ್ತವೆ.
ನಮ್ಮ ಅಭ್ಯರ್ಥಿ ಗೆಲ್ಲುವ ವಿಶ್ವಾಸ ಇದೆ.ರಾಘವೇಂದ್ರ ಅವರು ಮಾತನಾಡಬೇಕಾದರೆ ಅವರ ತಲೆ. ಇಮ್ಬ್ಯಾಲೆನ್ಸ್ ಆಗಿದೆ ಅನ್ಸುತ್ತೆ.
ಯಾರ ಕುಟುಂಬದಲ್ಲಿ ಸಿಎಂ ಇದ್ದಾರೆ, ಶಾಸಕ ಇದ್ದಾರೆ, ಮಂತ್ರಿ ಇದ್ದಾರೆ ಅದಕ್ಕೆ ಕುಟುಂಬ ರಾಜಕಾರಣ ಅಂತಾರೆ ಎಂದಿದ್ದಾರೆ.
ಕುಟುಂಬ ರಾಜಕಾರಣಕ್ಕೆ ಅರ್ಥ ಪೂರ್ಣ ಉದಾಹರಣೆ ಯಡಿಯೂರಪ್ಪ ‌ಕುಟುಂಬ ಎಂದು ಅವರು ಮಧು ಬಂಗಾರಪ್ಪ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಅಕ್ಟೋಬರ್ 7 ರಂದು ಆಲ್ಕೊಳ‌ ಸುತ್ತಮುತ್ತ ವಿದ್ಯುತ್ ಸರಬರಾಜು ಇರುವುದಿಲ್ಲ

MESCOM ಶಿವಮೊಗ್ಗ ಅಕ್ಟೋಬರ್ 05 (ಕರ್ನಾಟಕ ವಾರ್ತೆ): ಶಿವಮೊಗ್ಗ...

Nehru Stadium Shimoga ಪ್ರಾಥಮಿಕ ಶಾಲಾಮಕ್ಕಳ ಕ್ರೀಡಾಕೂಟ ಉದ್ಘಾಟನೆ

Nehru Stadium Shimoga ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ...

Shimoga Dasara 2024 ಶಿವಮೊಗ್ಗ ರಂಗದಸರಾದಲ್ಲಿ ಅ.5 ರಿಂದ ನಾಟಕ ಪ್ರದರ್ಶನಗಳ ಸುಗ್ಗಿ

Shimoga Dasara 2024 ಈ ಬಾರಿ ಶಿವಮೊಗ್ಗ ಮಹಾನಗರ ಪಾಲಿಕೆಯು ಆಯೋಜನೆ...

Shivamogga News ಕೆರೆ,ಕಟ್ಟೆ,ಹಳ್ಳ ಜಮೀನು ಇತರೆ ಸರ್ಕಾರದ ಸ್ವತ್ತು ಒತ್ತುವರಿ ಗಮನಕ್ಕೆ ಬಂದಾಕ್ಷಣ ಕ್ರಮ ಕೈಗೊಳ್ಳಿ-ನ್ಯಾ.ಬಿ.ಎ.ಪಾಟೀಲ್

Shivamogga News ಸರ್ಕಾರದ ಸ್ವತ್ತಿನ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು...