Wednesday, September 16, 2026
Wednesday, September 16, 2026

K. S. Eshwarappa ಸಾಧುಸಂತರು, ಜನರು ಗೆದ್ದು ಬಾ ಎಂದು ಆಶೀರ್ವಾದ ನೀಡುತ್ತಿದ್ದಾರೆ- ಕೆ.ಎಸ್.ಈಶ್ವರಪ್ಪ

Date:

K. S. Eshwarappa ಮನೆಯಲ್ಲಿ ಚಪ್ಪರ ಹಾಕಿಸಿ ಸಹಸ್ರ ಮೋದಕ ಗಣಪತಿ ಹೋಮ ನಡೆಸಿದ ಮಾಜಿ ಡಿಸಿಎಂ ಐದು ಜನ ಮುತ್ತೈದೆಯರಿಂದ ಕಚೇರಿ ಉದ್ಘಾಟನಾ ಕಾರ್ಯಕ್ರಮ ಆರಂಭಿಸಿದರು.
ನಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಡಿಸಿಎಂ ಎಲ್ಲಾ ಸ್ವಾಮೀಜಿ ಅವರನ್ನ ಭೇಟಿ ಮಾಡಿದ ಮೇಲೆ ಬೆದರಿಕೆ ಹಾಕಿಸುತ್ತಿದ್ದಾರೆ. ಆದರೆ ಸಾಧು ಸಂತರು, ಜನರು ಗೆದ್ದು ಬಾ ಎಂದು ಆಶೀರ್ವಾದ ನೀಡುತ್ತಿದ್ದಾರೆ ಎಂದರು.
ಬಿಎಸ್ ವೈ ಮತ್ತು ಕುಟುಂಬದ ವಿರುದ್ಧ ಮಾತನಾಡಿದ ತನಗೆ ಮಾತ್ರ ಸ್ವಾಮೀಜಿ ಆಶೀರ್ವಾದ ಬೇಕು ಬೇರೆಯರಿಗೆ ಸಿಗಬಾರದು ಎಂಬ ಮನೋಭಾವ ಎಷ್ಟು ಸರಿ ಎಂದರು.
ಕಮ್ಯೂನಿಸ್ಟ್ ನವರು, ಕಾಂಗ್ರೆಸ್ ನವರು, ಕೇಸರಿ ವೇದಿಕೆಯನ್ನ ಹಂಚಿಕೊಂಡಿದ್ದಾರೆ. ನಾನು ಇನ್ನೂ ಪಕ್ಷ ನನನ್ನ ಉಚ್ಚಾಟಿಸಿಲ್ಲ. K. S. Eshwarappa ಆದರೆ ಇವರೆಲ್ಲಾ ಬಂದು ಬೆಂಬಲಿಸಿದ್ದಾರೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...